Featured

ಮಂಗಳೂರು :  ರಸ್ತೆ ಗುಂಡಿ ಮುಚ್ಚುವ ಯೋಗ್ಯತೆ ಬಿಜೆಪಿಗೆ ಇಲ್ಲ : ನಳಿನ್ ಲವ್ ಜಿಹಾದ್ ಹೇಳಿಕೆಗೆ ಯು.ಟಿ ಖಾದರ್‌  – Vishwanews24

ಮಂಗಳೂರು :  ರಸ್ತೆ ಗುಂಡಿ ಮುಚ್ಚುವ ಯೋಗ್ಯತೆ ಬಿಜೆಪಿಗೆ ಇಲ್ಲ : ನಳಿನ್ ಲವ್ ಜಿಹಾದ್ ಹೇಳಿಕೆಗೆ ಯು.ಟಿ ಖಾದರ್‌

ಮಂಗಳೂರು : ರಸ್ತೆ ಗುಂಡಿ ಮುಚ್ಚುವ ಯೋಗ್ಯತೆ ಬಿಜೆಪಿಗೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ವಿವಾದಾತ್ಮಕ ಹೇಳಿಕೆಗೆ ಯು.ಟಿ ಖಾದರ್‌ ಪಂಚ್‌ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಯು.ಟಿ ಖಾದರ್‌ ಮಾತನಾಡಿ, ರಸ್ತೆ, ಚರಂಡಿ ಸಣ್ಣಪುಟ್ಟ ವಿಷಯ ಬಿಡಿ ಮೊದಲು ಲವ್‌ ಜಿಹಾದ್‌ ವಿಚಾರದ ಬಗ್ಗೆ ಹೋರಾಡಿ ಎಂದು ಕಟೀಲ್‌ ಹೇಳುತ್ತಾರೆ. ಭಾವನಾತ್ಮಕ ವಿಚಾರವನ್ನು ಮುಂದೆ ತರುತ್ತಿದ್ದಾರೆ. ರಸ್ತೆ ಗುಂಡಿ ಮುಚ್ಚುವ ಯೋಗ್ಯತೆ ಬಿಜೆಪಿಗೆ ಇಲ್ಲ ಎಂದು ಯು.ಟಿ ಖಾದರ್‌ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಹೇಳಿದ್ದೇನು?

ಮಂಗಳೂರಿನಲ್ಲಿ ಬೂತ್ ವಿಜಯ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ‘ರಸ್ತೆ, ಒಳಚರಂಡಿಯಂತಹ ಸಮಸ್ಯೆ ಬಿಟ್ಟು ಲವ್ ಜಿಹಾದ್‌ ಬಗ್ಗೆ ಯೋಜಿಸಿ, ಲವ್ ಜಿಹಾದ್‌ ತಡೆಯೋದಕ್ಕೆ ಮುಖ್ಯವಾಗಿ ಭಾರತಿಯ ಜನತಾ ಪಕ್ಷ ಬೇಕು ಲವ್ ಜಿಹಾದ್ ವಿರುದ್ದ ಕಾನೂನನ್ನ ಬಿಜೆಪಿ ಸರ್ಕಾರ ತರುತ್ತೆ ಎಂದಿದ್ದಾರೆ. ಇನ್ನು ಲವ್ ಜಿಹಾದ್ ಇತ್ತೀಚೆಗೆ ಕಾಡುತ್ತಿರುವ ಬಹಳ ದೊಡ್ಡ ಸಾಮಾಜಿಕ ಪಿಡುಗಾಗಿದ್ದು, ಇದಕ್ಕೆ ನಿಮ್ಮ ಮಕ್ಕಳು ಬಲಿಯಾಗದಂತೆ ನೋಡಿಕೊಳ್ಳಿ. ಅದಕ್ಕೆ ಬಿಜೆಪಿಗೆ ಗೆಲ್ಲಿಸಿ ಅಧಿಕಾರ ನೀಡಿ. ಬಿಜೆಪಿ ಅಧಿಕಾರಕ್ಕೆ ಬಂದರೆ ಯುವಕ-ಯುವತಿಯರ ರಕ್ಷಣೆಗೆ ಬದ್ಧವಾಗಿದೆ ಎಂದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

22 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

22 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago