ಮಂಗಳೂರು: ನಗರದ ಹಂಪನ ಕಟ್ಟೆಯ ಜುವೆಲ್ಯರಿಯೊಂದರಲ್ಲಿ ಕಳೆದ ಶುಕ್ರವಾರ ಹಾಡುಹಗಲೇ ನಡೆದ ಸಿಬ್ಬಂದಿ ಕೊಲೆ, ಅಂಗಡಿ ದರೋಡೆ ಪ್ರಕರಣದ ದುಷ್ಕರ್ಮಿಯ ಇನ್ನಷ್ಟು ಚಿತ್ರಗಳನ್ನು ಪೊಲೀಸರು ಫೆ.10, ಶುಕ್ರವಾರ ಬಿಡುಗಡೆ ಮಾಡಿದ್ದಾರೆ.
ಹಂಪನಕಟ್ಟೆ ಮಿಲಾಗ್ರಿಸ್ ಬಳಿ ಫೆ.3ರಂದು ಚಿನ್ನಾಭರಣ ಅಂಗಡಿಯಲ್ಲಿ ಅತ್ತಾವರ ನಿವಾಸಿ ರಾಘವೇಂದ್ರ ಆಚಾರ್ (55) ಅಪರಿಚಿತ ದುಷ್ಕರ್ಮಿ ಇರಿದ ಪರಿಣಾಮ ಮೃತಪಟ್ಟಿದ್ದರು. ಘಟನೆ ನಡೆದಾಗ ಅಂಗಡಿಯಲ್ಲಿ ಅವರೊಬ್ಬರೇ ಇದ್ದರು.
ಮುಸುಕುಧಾರಿಯೊಬ್ಬ ಅಂಗಡಿಯಿಂದ ಹೊರ ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಮಧ್ಯಾಹ್ನದ ಊಟ ಮುಗಿಸಿ ಅಂಗಡಿಗೆ ಹಿಂತಿರುಗಿದಾಗ ಅಂಗಡಿ ಮಾಲಕರು ಘಟನೆ ಬಗ್ಗೆ ತಿಳಿದುಕೊಂಡಿದ್ದರು.
ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ಸಂಪರ್ಕಿಸಿಬೇಕಾದ ಪೊಲೀಸ್ ಅಧಿಕಾರಿಗಳು:
ಪಿ ಎ ಹೆಗಡೆ -ಎಸಿಪಿ ಸಿಸಿಬಿ, ಮಂಗಳೂರು ನಗರ -ಮೊ: 9945054333,
ಮಹೇಶ್ ಕುಮಾರ್ , ಎಸಿಪಿ ಕೇಂದ್ರ ಉಪವಿಭಾಗ, ಮಂಗಳೂರು ನಗರ – ಮೊ: 9480805320
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…