ಮಂಗಳೂರು : ರಾಜ್ಯದಲ್ಲಿ ಮತ್ತೆ ನಕ್ಸಲ್ ಚಟುವಟಿಕೆ ಹೆಚ್ಚಾಗಲು ಕಾಂಗ್ರೇಸ್ ಸರಕಾರದ ಮೃದುಧೋರಣೆಯೇ ಕಾರಣ ಎಂದು ಶಾಸಕ ಸುನಿಲ್ ಕುಮಾರ್ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು ಕರ್ನಾಟಕದಲ್ಲಿ ಕಾಂಗ್ರೇಸ್ ಸರಕಾರ ಬಂದ ನಂತರ ನಕ್ಸಲ್ ಚಟುವಟಿಕೆ ಹೆಚ್ಚಾಗಿದ್ದು, ರಾಜ್ಯದಲ್ಲಿ ಮತ್ತೆ ನಕ್ಸಲ್ ಚಟುವಟಿಕೆ ಹೆಚ್ಚಾಗಲು ರಾಜ್ಯ ಸರಕಾರದ ಮೃದು ಧೋರಣೆಯೆ ಕಾರಣವಾಗಿದೆ ಎಂದು ಆರೋಪಿಸಿದರು. ವಿರೋಧಿ ಶಕ್ತಿಗಳನ್ನು ಗಟ್ಟಿಯಾಗಿ ಸದೆ ಬಡಿಯಬೇಕಾಗಿದ್ದ ಸರಕಾರ ಸುಮ್ಮನೆ ಇದ್ದು, ಇದೀಗ ನಕ್ಸಲ್ ಚಟುವಟಿಕೆ ಹೆಚ್ಚಾಗಿದೆ ಎಂದರು ಇದು ಸಮಾಜ ಭದ್ರತೆ ದೃಷ್ಠಿಯಿಂದ ಅಪಾಯದ ಸಂಗತಿ. ಕೂಡಲೇ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮಲೆನಾಡಿನ ಭಾಗದಲ್ಲಿ ನಕ್ಸಲ್ ಓಡಾಟ ಭಯದ ವಾತಾವರಣ ನಿರ್ಮಾಣ ಮಾಡಿದೆ. ಆದರೆ ಗೃಹ ಸಚಿವರು ಉಸ್ತುವಾರಿ ಸಚಿವರು ಮಾತ್ರ ಈ ಕಡೆ ಗಮನ ಹರಿಸದೇ ಇದ್ದಾರೆ ಎಂದು ಆರೋಪಿಸಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…