ಮಂಗಳೂರು : ರಾಜ್ಯಪಾಲರು ಸಿದ್ಧರಾಮಯ್ಯ ಪ್ರಕರಣವನ್ನು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರ ನಡೆ ಖಂಡಿಸಿ ಇಂದು ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಮಂಗಳೂರಿನಲ್ಲಿ ಕೂಡ ಪ್ರತಿಭಟನೆ ನಡೆದಿದೆ.
ಮಂಗಳೂರು ಮಹಾನಗರ ಪಾಲಿಕೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಉಗ್ರ ಪ್ರತಿಭಟನೆ ನಡೆಸಿದ್ದಾರೆ. ಮಂಗಳೂರಿನ ಲೇಡಿಹಿಲ್ ನಾರಾಯಣ ಗುರು ವೃತ್ತದಿಂದ ಬೃಹತ್ ಕಾಲ್ನಡಿಗೆ ಜಾಥಾ ನಡೆದಿದ್ದು, ಮಂಗಳೂರು ನಗರ ಸೇರಿ ಪುತ್ತೂರು, ಸುಳ್ಯ, ಬೆಳ್ತಂಗಡಿಯ ಕಾರ್ಯಕರ್ತರು ಭಾಗಿಯಾಗಿದ್ದರು. ಎಂಎಲ್ಸಿ ಐವನ್ ಡಿ ಸೋಜಾ, ಜಿಲ್ಲಾಧ್ಯಕ್ಷ ಹರೀಶ್ ಕುಮಾರ ಸೇರಿ ಭಾರಿ ಸಂಖ್ಯೆಯ ಕಾರ್ಯಕರ್ತರು ಭಾಗಿಯಾಗಿದ್ದರು.
ಜಾಥದ ಬಳಿಕ ಪಾಲಿಕೆ ಮುಂಭಾಗ ಬೃಹತ್ ಪ್ರತಿಭಟನಾ ಸಭೆ, ರಸ್ತೆಯ ತಡೆಯನ್ನು ಮಾಡಲಾಗಿದೆ. ಈ ಸಂದರ್ಭದಲ್ಲಿ ಉದ್ರಿಕ್ತ ಕಾರ್ಯಕರ್ತರು ಟಯರ್ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ. ಅಲ್ಲದೆ ನಗರದ ಖಾಸಗಿ ಬಸ್ಸಿಗೆ ಕಲ್ಲು ತೂರಾಟವನ್ನೂ ಮಾಡಿದ್ದು, ಪ್ರಯಾಣಿಕರೊಬ್ಬರಿಗೆ ಗಾಯಗಳಾಗಿವೆ
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…