Featured

ಮಂಗಳೂರು : ರಾಜ್ಯಪಾಲರ ವಿರುದ್ಧದ ಕಾಂಗ್ರೆಸ್ ಕಾರ್ಯಕರ್ತರ ಉಗ್ರ ಪ್ರತಿಭಟನೆ ; ಬಸ್‌ಗೆ ಕಲ್ಲು ತೂರಾಟ, ಟೈರಿಗೆ ಬೆಂಕಿ.. vishwanews24

ಮಂಗಳೂರು : ರಾಜ್ಯಪಾಲರ ವಿರುದ್ಧದ ಕಾಂಗ್ರೆಸ್ ಕಾರ್ಯಕರ್ತರ ಉಗ್ರ ಪ್ರತಿಭಟನೆ ;  ಬಸ್‌ಗೆ ಕಲ್ಲು ತೂರಾಟ, ಟೈರಿಗೆ ಬೆಂಕಿ..

ಮಂಗಳೂರು : ರಾಜ್ಯಪಾಲರು ಸಿದ್ಧರಾಮಯ್ಯ ಪ್ರಕರಣವನ್ನು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರ ನಡೆ ಖಂಡಿಸಿ ಇಂದು ಕಾಂಗ್ರೆಸ್‌ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಮಂಗಳೂರಿನಲ್ಲಿ ಕೂಡ ಪ್ರತಿಭಟನೆ ನಡೆದಿದೆ.

ಮಂಗಳೂರು ಮಹಾನಗರ ಪಾಲಿಕೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಉಗ್ರ ಪ್ರತಿಭಟನೆ ನಡೆಸಿದ್ದಾರೆ. ಮಂಗಳೂರಿನ ಲೇಡಿಹಿಲ್‌ ನಾರಾಯಣ ಗುರು ವೃತ್ತದಿಂದ ಬೃಹತ್ ಕಾಲ್ನಡಿಗೆ ಜಾಥಾ ನಡೆದಿದ್ದು, ಮಂಗಳೂರು ನಗರ ಸೇರಿ ಪುತ್ತೂರು, ಸುಳ್ಯ, ಬೆಳ್ತಂಗಡಿಯ ಕಾರ್ಯಕರ್ತರು ಭಾಗಿಯಾಗಿದ್ದರು. ಎಂಎಲ್‌ಸಿ ಐವನ್ ಡಿ ಸೋಜಾ, ಜಿಲ್ಲಾಧ್ಯಕ್ಷ ಹರೀಶ್ ಕುಮಾರ ಸೇರಿ ಭಾರಿ ಸಂಖ್ಯೆಯ ಕಾರ್ಯಕರ್ತರು ಭಾಗಿಯಾಗಿದ್ದರು.

ಜಾಥದ ಬಳಿಕ ಪಾಲಿಕೆ ಮುಂಭಾಗ ಬೃಹತ್‌ ಪ್ರತಿಭಟನಾ ಸಭೆ, ರಸ್ತೆಯ ತಡೆಯನ್ನು ಮಾಡಲಾಗಿದೆ. ಈ ಸಂದರ್ಭದಲ್ಲಿ ಉದ್ರಿಕ್ತ ಕಾರ್ಯಕರ್ತರು ಟಯರ್‌ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ. ಅಲ್ಲದೆ ನಗರದ ಖಾಸಗಿ ಬಸ್ಸಿಗೆ ಕಲ್ಲು ತೂರಾಟವನ್ನೂ ಮಾಡಿದ್ದು, ಪ್ರಯಾಣಿಕರೊಬ್ಬರಿಗೆ ಗಾಯಗಳಾಗಿವೆ

Vishwa News 24

Recent Posts

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

15 minutes ago

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

4 days ago