ಮಂಗಳೂರು :ನಗರದಲ್ಲಿ ಕ್ಯಾಬಿನೇಟ್ ಸಭೆ ನಡೆಯುತ್ತಿರುವ ಬೆನ್ನಲ್ಲೇ, ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಎಸ್ಡಿಪಿಐ ಸಚಿವರಿಗೆ ಕಪ್ಪುಬಾವುಟ ಪ್ರದರ್ಶಿಸಿದ ಘಟನೆ ಕ್ಲಾಕ್ ಟವರ್ ಬಳಿ ನಡೆದಿದೆ.
ಕೊಳ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದ ಆರೋಪಿಗಳಿಗೆ ಜಾಮೀನು ಮಂಜೂರಾಗಿರುವುದನ್ನು ಖಂಡಿಸಿ ಹಾಗೂ ಕಾಂಗ್ರೆಸ್ ಸರಕಾರದ ವೈಫಲ್ಯವನ್ನು ವಿರೋಧಿಸಿ ಸಚಿವರಿಗೆ ಕಪ್ಪುಬಾವುಟ ಪ್ರದರ್ಶಿಸಿ ಎಸ್ಡಿಪಿಐ ಪ್ರತಿಭಟನೆ ನಡೆಸಿದೆ.ಈ ಸಂದರ್ಭದಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಜಿಲ್ಲಾ ಮತ್ತು ರಾಜ್ಯದ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ.
ಕರಾವಳಿಯ ವಾತಾವರಣ ಕೆಡಿಸಲು ಹಾಗೂ ವೋಟ್ ಬ್ಯಾಂಕ್ಗಾಗಿ ಕ್ಯಾಬಿನಟ್ ಸಭೆ : ಯತ್ನಾಳ್ ಲೇವಡಿ ಉಡುಪಿ: ಕರಾವಳಿಯಲ್ಲಿ ನಡೆಯಲಿರುವ ಸಚಿವ…
ಉಡುಪಿ: ವಿದ್ಯಾರ್ಥಿಗಳಿಗೆ MDMA ಮಾರಾಟ: ಇಬ್ಬರ ಬಂಧನ ಉಡುಪಿ: ವಿದ್ಯಾರ್ಥಿಗಳಿಗೆ MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ…
‘ನವ ಮಂಗಳೂರು’ ನಿರ್ಮಾಣ, ಕರಾವಳಿಯ ಸರ್ವಾಂಗೀಣ ಪ್ರಗತಿಗೆ ರಾಜ್ಯ ಸರಕಾರ ಬದ್ಧ : ಸಚಿವ ಯು.ಟಿ.ಖಾದರ್ ಮಂಗಳೂರು : ಮಂಗಳೂರಿನ…
ಬೆಳ್ತಂಗಡಿ: ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಸಿಮೆಂಟ್ ಚಾವಣಿ ಕುಸಿದು ಯುವ ಕಾರ್ಮಿಕ ಸಾವು ಬೆಳ್ತಂಗಡಿ : ಪುಂಜಾಲಕಟ್ಟೆ–ಚಾರ್ಮಾಡಿ ರಾಷ್ಟ್ರೀಯ…
ಕರ್ನಾಟಕದ 23 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಮುಂದುವರಿದಿರುವ ಮಳೆ ಕೊರತೆ ಹಾಗೂ ಒಣಹವೆ…
ನಾವು ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ ಹೊರತು, ಜನರ ಭಾವನೆ ಮೇಲೆ ರಾಜಕೀಯ ಮಾಡಲ್ಲ: ಡಿ ಕೆ ಶಿವಕುಮಾರ್…