ಮಂಗಳೂರು: ಮಾಜಿ ಪ್ರಿಯಕರನೊಬ್ಬ ಯುವತಿಯ ಮೇಲೆ ದಾಳಿ ಮಾಡಿದ ಘಟನೆ ಮಂಗಳೂರಿನ ಕುಮಾರ್ ಇಂಟರ್ ನ್ಯಾಷನಲ್ ಹೋಟೆಲ್ ನಲ್ಲಿ ನಡೆದಿದೆ.
ಚೂರಿ ಇಟ್ಟುಕೊಂಡು ಗುಂಪಿನ ಜೊತೆ ಬಂದು ಕೆಲ ಯುವಕ-ಯುವತಿಯರ ಜೊತೆ ಹೊಟೇಲ್ ನಲ್ಲಿದ್ದ ಯುವತಿ ಮೇಲೆ ಮಾಜಿ ಪ್ರಿಯಕರ ತ್ರಿಶೂಲ್ ಎಂಬಾತನ ತಂಡ ಅಟ್ಯಾಕ್ ಮಾಡಿದೆ.
ಇನ್ನು ಯುವತಿಯು ತನ್ನ ಮೂವರು ಗೆಳೆಯರೊಂದಿಗೆ ಕುಳಿತಿದ್ದಾಗ ಏಕಾಏಕಿ ನುಗ್ಗಿದ ನಾಲ್ವರು ಯುವಕರು ದಾಳಿ ನಡೆಸಿದ್ದು, ಹೋಟೆಲ್ನಲ್ಲಿ ಸಿಕ್ಕ ವಸ್ತುಗಳಿಂದ ಹೊಡೆದಾಟ ನಡೆಸಿದ್ದು, ಈ ವೇಳೆ ಓರ್ವ ಯುವಕನಿಗೆ ಚೂರಿಯಿಂದ ಇರಿಯಲಾಗಿದೆ. ಯುವತಿಯೊಂದಿಗೆ ಇದ್ದ ಯುವಕ ಚೂರಿ ಇರಿತದಿಂದ ಗಾಯಗೊಂಡಿದ್ದಾನೆ.
ಈ ಘಟನೆ ಜ.30ರಂದು ಮಧ್ಯಾಹ್ನ ಕದ್ರಿಯ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ ನಡೆದಿದ್ದು, ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿ ಮಾಡಿದೆ.
ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Union Budget 2021 : ಗೃಹ ಸಾಲಗಳ ಮೇಲಿನ ತೆರಿಗೆ ಒಂದು ವರ್ಷ ವಿಸ್ತರಣೆ -Vishwanews24
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]