Featured

ಮಂಗಳೂರು: ರೆಸ್ಟೊರೆಂಟ್‌ನಲ್ಲಿ ಯುವತಿ ಮತ್ತು ಆಕೆಯ ಸ್ನೇಹಿತರ ಮೇಲೆ ಮಾಜಿ ಪ್ರಿಯಕರನಿಂದ ದಾಳಿ -Vishwanews24

ಮಂಗಳೂರು: ರೆಸ್ಟೊರೆಂಟ್‌ನಲ್ಲಿ ಯುವತಿ ಮತ್ತು ಆಕೆಯ ಸ್ನೇಹಿತರ ಮೇಲೆ ಮಾಜಿ ಪ್ರಿಯಕರನಿಂದ ದಾಳಿ -Vishwanews24

ಮಂಗಳೂರು: ಮಾಜಿ ಪ್ರಿಯಕರನೊಬ್ಬ ಯುವತಿಯ ಮೇಲೆ ದಾಳಿ ಮಾಡಿದ ಘಟನೆ ಮಂಗಳೂರಿನ ಕುಮಾರ್ ಇಂಟರ್ ನ್ಯಾಷನಲ್ ಹೋಟೆಲ್ ನಲ್ಲಿ ನಡೆದಿದೆ.

ಚೂರಿ ಇಟ್ಟುಕೊಂಡು ಗುಂಪಿನ ಜೊತೆ ಬಂದು ಕೆಲ ಯುವಕ-ಯುವತಿಯರ ಜೊತೆ ಹೊಟೇಲ್ ನಲ್ಲಿದ್ದ ಯುವತಿ ಮೇಲೆ ಮಾಜಿ ಪ್ರಿಯಕರ ತ್ರಿಶೂಲ್ ಎಂಬಾತನ ತಂಡ ಅಟ್ಯಾಕ್‌ ಮಾಡಿದೆ.

ಇನ್ನು ಯುವತಿಯು ತನ್ನ ಮೂವರು ಗೆಳೆಯರೊಂದಿಗೆ ಕುಳಿತಿದ್ದಾಗ ಏಕಾಏಕಿ ನುಗ್ಗಿದ ನಾಲ್ವರು ಯುವಕರು ದಾಳಿ ನಡೆಸಿದ್ದು, ಹೋಟೆಲ್‌ನಲ್ಲಿ ಸಿಕ್ಕ ವಸ್ತುಗಳಿಂದ ಹೊಡೆದಾಟ ನಡೆಸಿದ್ದು, ಈ ವೇಳೆ ಓರ್ವ ಯುವಕನಿಗೆ ಚೂರಿಯಿಂದ ಇರಿಯಲಾಗಿದೆ. ಯುವತಿಯೊಂದಿಗೆ ಇದ್ದ ಯುವಕ ಚೂರಿ ಇರಿತದಿಂದ ಗಾಯಗೊಂಡಿದ್ದಾನೆ.

ಈ ಘಟನೆ ಜ.30ರಂದು ಮಧ್ಯಾಹ್ನ ಕದ್ರಿಯ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ ನಡೆದಿದ್ದು, ಸಿಸಿಟಿವಿ ವಿಡಿಯೋ ಸಾಮಾಜಿಕ‌ ಜಾಲತಾಣದಲ್ಲಿ ಭಾರೀ ಸುದ್ದಿ ಮಾಡಿದೆ.

ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Union Budget 2021 : ಗೃಹ ಸಾಲಗಳ ಮೇಲಿನ ತೆರಿಗೆ ಒಂದು ವರ್ಷ ವಿಸ್ತರಣೆ -Vishwanews24

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

1 day ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

1 day ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

1 day ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

1 day ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

1 day ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

1 day ago