ಮಂಗಳೂರು: ಮಾಜಿ ಪ್ರಿಯಕರನೊಬ್ಬ ಯುವತಿಯ ಮೇಲೆ ದಾಳಿ ಮಾಡಿದ ಘಟನೆ ಮಂಗಳೂರಿನ ಕುಮಾರ್ ಇಂಟರ್ ನ್ಯಾಷನಲ್ ಹೋಟೆಲ್ ನಲ್ಲಿ ನಡೆದಿದೆ.
ಚೂರಿ ಇಟ್ಟುಕೊಂಡು ಗುಂಪಿನ ಜೊತೆ ಬಂದು ಕೆಲ ಯುವಕ-ಯುವತಿಯರ ಜೊತೆ ಹೊಟೇಲ್ ನಲ್ಲಿದ್ದ ಯುವತಿ ಮೇಲೆ ಮಾಜಿ ಪ್ರಿಯಕರ ತ್ರಿಶೂಲ್ ಎಂಬಾತನ ತಂಡ ಅಟ್ಯಾಕ್ ಮಾಡಿದೆ.
ಇನ್ನು ಯುವತಿಯು ತನ್ನ ಮೂವರು ಗೆಳೆಯರೊಂದಿಗೆ ಕುಳಿತಿದ್ದಾಗ ಏಕಾಏಕಿ ನುಗ್ಗಿದ ನಾಲ್ವರು ಯುವಕರು ದಾಳಿ ನಡೆಸಿದ್ದು, ಹೋಟೆಲ್ನಲ್ಲಿ ಸಿಕ್ಕ ವಸ್ತುಗಳಿಂದ ಹೊಡೆದಾಟ ನಡೆಸಿದ್ದು, ಈ ವೇಳೆ ಓರ್ವ ಯುವಕನಿಗೆ ಚೂರಿಯಿಂದ ಇರಿಯಲಾಗಿದೆ. ಯುವತಿಯೊಂದಿಗೆ ಇದ್ದ ಯುವಕ ಚೂರಿ ಇರಿತದಿಂದ ಗಾಯಗೊಂಡಿದ್ದಾನೆ.
ಈ ಘಟನೆ ಜ.30ರಂದು ಮಧ್ಯಾಹ್ನ ಕದ್ರಿಯ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ ನಡೆದಿದ್ದು, ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿ ಮಾಡಿದೆ.
ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Union Budget 2021 : ಗೃಹ ಸಾಲಗಳ ಮೇಲಿನ ತೆರಿಗೆ ಒಂದು ವರ್ಷ ವಿಸ್ತರಣೆ -Vishwanews24
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…