ಮಂಗಳೂರು : ಅಂಗರ ಗುಂಡಿ ಯಲಿ ನಡೆದ ಬೀಕರ ರೈಲು ಅಫಘಾತದಲ್ಲಿ ಅಸುನೀಗಿದ 24 ಜಾನುವಾರುಗಳ ಅಂತ್ಯ ಕ್ರಿಯೆಯನ್ನು ಹಿಂದೂ ಸಂಘಟನೆಗಳು ನೆರವೆರಿಸಿದೆ.
ಚಲಿಸುತ್ತಿದ್ದ ಗೂಡ್ಸ್ ರೈಲಿನಡಿ ಬಿದ್ದು ಎಮ್ಮೆಗಳು ಅರೆ ಜೀವದಲ್ಲಿದವು ವಿಷಯ ತಿಳಿದ ಬಜರಂಗದಳ ಸುರತ್ಕಲ್ ಪ್ರಕಂಡಾದ ಕಾರ್ಯಕರ್ತರು ಸ್ಥಳಕ್ಕೆ
ಭೇಟಿ ನೀಡಿ ಬಿಸಿಲಿನಲ್ಲಿ ಅರೆ ಜೀವದಲ್ಲಿದ್ದ ಕೋಣಗಳಿಗೆ ನೀರುಣಿಸಿ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ನೀಡಿರುತ್ತಾರೆ.
ಜೆಸಿಬಿ ಸಹಾಯದಿಂದ ಸ್ಥಳದಲ್ಲಿದ 7 ರಿಂದ 8 ಕೋಣ ಗಳ ಅಂತ್ಯ ಕ್ರಿಯೆ ಮಾಡಲಾಯಿತು. ಇನ್ನೂ ಹೆಚ್ಚಿನ ಕೋಣಗಳು ರೈಲ್ವೇ ಟ್ರಾಕ್ ಇನ್ನೊಂದು ಬದಿ ಇದ್ದ ಕಾರಣ ಹಾಗೂ 28,000ವಾಲ್ಟ್ ನ ತಂತಿಗಳು ಇದ್ದ ಕಾರಣ ರೈಲ್ವೇ ಫೈರ್ ಡಿಪಾರ್ಟ್ಮೆಂಟ್ ಗೇ ವಿಷಯ ತಿಳಿಸಿದ್ದಾರೆ.
ರೈಲ್ವೇ ಫೈರ್ ಡಿಪಾರ್ಟ್ಮೆಂಟ್, ಊರಿನವರು ಹಾಗು ಕಾರ್ಯಕರ್ತರ ಸಹಾಯದೊಂದಿಗೆ ಎಲ್ಲಾ ಕೋಣಗಳ ಅಂತ್ಯ ಕ್ರಿಯೆ ಮಾಡಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…