Featured

ಮಂಗಳೂರು ರೈಲ್ವೇ ನಿಲ್ದಾಣಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಹೆಸರಿಡಬೇಕು : ವಿಧಾನಸಭೆಯಲ್ಲಿ ಯುಟಿ ಖಾದರ್ -Vishwanews24

ಮಂಗಳೂರು ರೈಲ್ವೇ ನಿಲ್ದಾಣಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಹೆಸರಿಡಬೇಕು : ವಿಧಾನಸಭೆಯಲ್ಲಿ ಯುಟಿ ಖಾದರ್ -Vishwanews24

ಬೆಂಗಳೂರು: ಮಂಗಳೂರು ರೈಲ್ವೇ ನಿಲ್ದಾಣಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಅವರ ಹೆಸರಿಡಬೇಕು ಎಂದು ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ ಯುಟಿ ಖಾದರ್ ಒತ್ತಾಯಿಸಿದ್ದಾರೆ.

ವಿಧಾನಸಭಾ ಅಧಿವೇಶನದಲ್ಲಿ ಶೂನ್ಯವೇಳೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ ಮಾಜಿ ಸಚಿವ ಯುಟಿ ಖಾದರ್, ಮಂಗಳೂರು ವಿಮಾನ ನಿಲ್ದಾಣಕ್ಕೆ ಅಂದಿನ ಕಾಲದಲ್ಲಿ ಅಸಮಾನತೆಯ ವಿರುದ್ಧ ಹೋರಾಡಿದ ತುಳುನಾಡಿನ ಕಾರಣಿಕ ಶಕ್ತಿಗಳಾದ ಕೋಟಿ ಚೆನ್ನಯ್ಯ ಅವರ ಹೆಸರಿಡಬೇಕು. ಮಂಗಳೂರು ರೈಲ್ವೇ ನಿಲ್ದಾಣಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಅವರ ಹೆಸರನ್ನಿಡಬೇಕು ಎಂದು ಆಗ್ರಹಿಸಿದರು. ಅಲ್ಲದೇ ಇದೇ ವೇಳೆ ಮಂಗಳೂರು ವಿಶ್ವವಿದ್ಯಾಲಯಕ್ಕೆ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಹೆಸರನ್ನಿಡಬೇಕು ಎಂದು ಯುಟಿ ಖಾದರ್ ಸದನದಲ್ಲಿ ಸರ್ಕಾರವನ್ನು ಒತ್ತಾಯಿಸಿದರು.

ಬೆಳ್ತಂಗಡಿ : ವಯೋ ವೃದ್ಧ ತಾಯಿಯನ್ನು ರಸ್ತೆಯಲ್ಲೇ ಬಿಟ್ಟು ಹೋಗಿರುವ ಮನೆ ಮಂದಿ -Vishwanews24

ಇತ್ತೀಚೆಗೆ ಜಿಲ್ಲೆಯ ಬಿಲ್ಲವ ಸಂಘಟನೆಗಳು ಮಂಗಳೂರಿನ ಕುದ್ರೋಳಿ ಸಮೀಪದ ಲೇಡಿಹಿಲ್‌ ಸರ್ಕಲ್‌ಗೆ ನಾರಾಯಣ ಗುರು ಅವರ ಹೆಸರನ್ನಿಡುವಂತೆ ಆಗ್ರಹಿಸಿದ್ದವು. ಅಲ್ಲದೇ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ಅವರ ಹೆಸರನ್ನಿಡುವಂತೆ ಆಗ್ರಹಿಸಿದ್ದವು. ಇದಕ್ಕಾಗಿ ಕೆಲವಾರದ ಹಿಂದೆ ಬೈಕ್‌ ಜಾಥಾವನ್ನೂ ನಡೆಸಲಾಗಿತ್ತು. ವಾರದ ಹಿಂದಷ್ಟೇ ವಿಮಾನ ನಿಲ್ದಣಕ್ಕೆ ಹೆಸರನ್ನಿಡುವ ಬಗ್ಗೆ ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್ ಈ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ್ದರು.

ರೈತರ ಪ್ರತಿಭಟನೆ ಬಗ್ಗೆ ಚರ್ಚೆಗೆ ಆಗ್ರಹ : ಪ್ರತಿಪಕ್ಷಗಳ ಪಕ್ಷಗಳಾದ ಕಾಂಗ್ರೆಸ್‌, ಟಿಎಂಸಿ ಮತ್ತು ಡಿಎಂಕೆ ಸದಸ್ಯರ ಸಭಾತ್ಯಾಗ -Vishwanews24

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

8 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

8 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

8 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

9 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

9 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

10 hours ago