ಮಂಗಳೂರು: ಮಂಗಳೂರು ತಹಶೀಲ್ದಾರ್ ಅವರ ಸಹಾಯಕ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ನಗರದ ಮಿನಿ ವಿಧಾನಸೌಧದಲ್ಲಿರುವ ಮಂಗಳೂರು ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ಅವರ ಸಹಾಯಕ ಶಿವಾನಂದ ನಾಟೇಕರ್ ಎಂಬಾತ ಎನ್ಒಸಿ ಮಾಡಿಸಿಕೊಡಲು ಸಾರ್ವಜನಿಕರೊಬ್ಬರಿಂದ ಲಂಚ ಕೇಳಿದ್ದ. ಅದರಂತೆ ಶುಕ್ರವಾರ ಮಧ್ಯಾಹ್ನ 4700 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಆತ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ.
ಶೋಭಾಕ್ಕನವರ ಜೊತೆ ಸೆಲ್ಫಿ ತೆಗೆದು ಮಿಥುನ್ ರೈ ಅವರ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದೇವೆ : ವೀಣಾ ಶೆಟ್ಟಿ
ಲೋಕಾಯುಕ್ತ ಎಸ್ಪಿ ಲಕ್ಷ್ಮಿ ಗಣೇಶ್ ಹಾಗೂ ಡಿವೈಎಸ್ಪಿ ಚೆಲುವರಾಜ್ ನೇತೃತ್ವದಲ್ಲಿ ಕಾರ್ಯಾಚರಣೆಯಲ್ಲಿ ನಡೆದಿದೆ. ಎಸಿಬಿ ರದ್ದುಗೊಂಡು ಲೋಕಾಯುಕ್ತಕ್ಕೆ ಮರಳಿ ಅಧಿಕಾರ ದೊರಕಿದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಪ್ರಕರಣ ಇದಾಗಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…