ಮಂಗಳೂರು: ಲವ್ ಜಿಹಾದ್ ತಡೆಯಲು ಶ್ರೀ ರಾಮ ಸೇನೆಯು ಸಹಾಯವಾಣಿ ಆರಂಭಿಸಿದೆ. ದಿನದ 24 ಗಂಟೆ ಕಾರ್ಯನಿರ್ವಹಣೆ ನಡೆಸಲಾಗುವುದು, ಕಾನೂನು ಸಲಹೆ ಲಭ್ಯವಿರುತ್ತದೆ ಎಂದು ಶ್ರೀರಾಮ ಸೇನೆ ಮಾಹಿತಿ ನೀಡಿದೆ.
9090443444 ದೂರವಾಣಿ ಸಂಖ್ಯೆಯ ಸಹಾಯವಾಣಿ ಅರಂಭಿಸಲಾಗಿದೆ. ರಾಜ್ಯದ ಯಾವುದೇ ಮೂಲೆಯಿಂದ ಕರೆ ಮಾಡಬಹುದು, ಲವ್ ಜಿಹಾದ್ ಕರೆಗಳನ್ನು ಮಾತ್ರ ಸ್ವೀಕಾರ ಮಾಡಲಾಗುತ್ತದೆ. ಸಹಾಯವಾಣಿ ತಂಡದಲ್ಲಿ ನುರಿತ ವಕೀಲರು, ಹಿರಿಯ ಪೊಲೀಸ್ ಅಧಿಕಾರಿಗಳು ಇರುತ್ತಾರೆ. ಕರೆ ಮಾಡಿದವರ ಮಾಹಿತಿ ಗೌಪ್ಯವಾಗಿಡಲಾಗುವುದು ಎಂದು ಮಂಗಳೂರಿನಲ್ಲಿ ಸಹಾಯವಾಣಿ ಉದ್ಘಾಟಿಸಿ ಶ್ರೀರಾಮ ಸೇನಾ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್ ಶೆಟ್ಟಿ ಅಡ್ಯಾರ್ ಮಾಹಿತಿ ನೀಡಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…