ಮಂಗಳೂರು: ಲಾಕ್ ಮಾಡಿ ನಿಲ್ಲಿಸಿದ್ದ ಕಾರಿನ ಹಿಂಬದಿ ಸೀಟಿನ ಕಿಟಕಿ ಗಾಜು ಒಡೆದು, ಕಾರಿನೊಳಗಿಡಲಾಗಿದ್ದ ₹15 ಲಕ್ಷ ಕಳವು ಮಾಡಲಾಗಿದೆ.
ನಗರದ ಚಿಲಂಬಿಯಲ್ಲಿ ಶುಕ್ರವಾರ ಈ ಘಟನೆ ನಡೆದಿದ್ದು, ಹಣದ ವಾರಸುದಾರರು ಹಣದೊಂದಿಗೆ ಸೌತ್ ಇಂಡಿಯಾ ಬ್ಯಾಂಕ್ಗೆ ಬಂದಿದ್ದರು ಎಂದು ತಿಳಿದು ಬಂದಿದೆ.
ಕೆಎ 03 ಎಂವೈ 4390 ನೋಂದಣಿಯ ಕಪ್ಪು ಬಣ್ಣದ ಕಾರಿನಲ್ಲಿ ಹಣ ಇರಿಸಲಾಗಿತ್ತು. ಹೆಲ್ಮೆಟ್ ಧರಿಸಿದ್ದ ಇಬ್ಬರು ಬೈಕಿನಲ್ಲಿ ಬಂದು, ಕಾರಿನ ಗಾಜು ಒಡೆದು ಕಳವು ಮಾಡಿದ್ದಾರೆ. ಈ ಕೃತ್ಯ ಸಿ.ಸಿ ಟಿವಿಯಲ್ಲಿ ಸೆರೆಯಾಗಿದ್ದು, ಬರ್ಕೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…