ಮಂಗಳೂರು : ಲಾಡ್ಜ್ ನ ರೂಮ್ ವೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ನಗದರ ಬೆಂದೂರ್ ವೆಲ್ ಲಾಡ್ಜ್ ನಲ್ಲಿ ನಡೆದಿದೆ.
ಯಶ್ರಾಜ್ ಎಸ್.ಸುವರ್ಣ(43) ಸಾವನ್ನಪ್ಪಿದ್ದಾರೆ.ನಗದರ ಬೆಂದೂರ್ ವೆಲ್ ಲಾಡ್ಜ್ ನಲ್ಲಿ ಮಧ್ಯರಾತ್ರಿ 12:35 ಕ್ಕೆ ಬೆಂಕಿ ಹತ್ತಿಕೊಂಡಿದೆ ಎನ್ನಲಾಗಿದೆ. ಯಶ್ರಾಜ್ ಅವರ ಮೃತದೇಹ ಮಲಗಿದ ಸ್ಥಿತಿಯಲ್ಲಿದ್ದು, ಬಾಗಿಲಿನ ಚಿಲಕ ಹಾಕಿಕೊಂಡಿದ್ದರು. ಅನಂತರ ಲಾಡ್ಜ್ ನವರು ತೆರೆದಾಗ ಬೆಂಕಿ ಆವರಿಸಿತ್ತು. ಅಗ್ನಿಶಾಮಕದವರಿಗೆ ತಿಳಿಸಿದರು ಎನ್ನಲಾಗಿದೆ.
ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…