ಮಂಗಳೂರು : ಮಂಗಳೂರು ನಗರದ ಕೆ ಎಸ್ ರಾವ್ ರಸ್ತೆಯಲ್ಲಿನ ಲಾಡ್ಜ್ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತರನ್ನು ದೇವೇಂದ್ರ (46) ಅವರ ಪತ್ನಿ ಮತ್ತು 2 ಮಕ್ಕಳು ಎಂದು ಗುರುತಿಸಲಾಗಿದೆ.
ಆತ್ಮಹತ್ಯೆ ಮಾಡಿಕೊಂಡವರು ಮೈಸೂರಿನ ವಾಣಿ ವಿಲಾಸದವರೆಂದು ತಿಳಿದು ಬಂದಿದ್ದು, ಪಕ್ಕದಲ್ಲೇ ಡೆತ್ ನೋಟು ಕೂಡ ಪತ್ತೆಯಾಗಿದೆ ಎನ್ನಲಾಗಿದೆ.
ಇನ್ನು ನಾಲ್ವರ ಪೈಕಿ ಓರ್ವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ್ರೆ ಉಳಿದ ಮೂವರು ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಪತ್ನಿ ಮತ್ತು ಮಕ್ಕಳಿಗೆ ವಿಷ ಕೊಟ್ಟು ದೇವೇಂದ್ರ ನೇಣು ಬಿಗಿದುಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಬಂದರು ಪೊಲೀಸರು ಧಾವಿಸಿದ್ದು ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…