ಮಂಗಳೂರು: ನಗರದ ಕೊಟ್ಟಾರ ಚೌಕಿಯಲ್ಲಿ ಇಂದು ಮುಂಜಾನೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಅಶೋಕನಗರದ ನಿವಾಸಿ ಎನ್ನಲಾದ ಸುಮಾರು 40-45 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ತನ್ನ ಆಯಕ್ಟಿವಾ ದ್ವಿಚಕ್ರ ವಾಹನವನ್ನು ರಸ್ತೆ ಪಕ್ಕ ನಿಲ್ಲಿಸಿ ವಾಕಿಂಗ್ ನಿರತರಾಗಿದ್ದ ವೇಳೆ ಹರ್ಯಾಣದ ನೋಂದಣಿ ಹೊಂದಿದ ಲಾರಿ ಢಿಕ್ಕಿ ಹೊಡೆಯಿತು ಎಂದು ತಿಳಿದುಬಂದಿದೆ.
ಇದರಿಂದ ಪಾದಚಾರಿ ವ್ಯಕ್ತಿಯು ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಪರೀಕ್ಷಿಸಿದ ವೈದ್ಯರು ಗಾಯಾಳು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಸಂಚಾರ ಉತ್ತರ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…