ಮಂಗಳೂರು: ನಗರದ ಕೊಟ್ಟಾರ ಚೌಕಿಯಲ್ಲಿ ಇಂದು ಮುಂಜಾನೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಅಶೋಕನಗರದ ನಿವಾಸಿ ಎನ್ನಲಾದ ಸುಮಾರು 40-45 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ತನ್ನ ಆಯಕ್ಟಿವಾ ದ್ವಿಚಕ್ರ ವಾಹನವನ್ನು ರಸ್ತೆ ಪಕ್ಕ ನಿಲ್ಲಿಸಿ ವಾಕಿಂಗ್ ನಿರತರಾಗಿದ್ದ ವೇಳೆ ಹರ್ಯಾಣದ ನೋಂದಣಿ ಹೊಂದಿದ ಲಾರಿ ಢಿಕ್ಕಿ ಹೊಡೆಯಿತು ಎಂದು ತಿಳಿದುಬಂದಿದೆ.
ಇದರಿಂದ ಪಾದಚಾರಿ ವ್ಯಕ್ತಿಯು ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಪರೀಕ್ಷಿಸಿದ ವೈದ್ಯರು ಗಾಯಾಳು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಸಂಚಾರ ಉತ್ತರ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್ಎಸ್ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…