ಮಂಗಳೂರು: ಮಾಜಿ ಕೇಂದ್ರ ಸಚಿವ ಬಿಲ್ಲವ ನೇತಾರ ಜನಾರ್ದನ ಪೂಜಾರಿ ನೇತೃತ್ವದ ‘ಸ್ವಾಭಿಮಾನಿ ನಡಿಗೆ’ ಕಾರ್ಯಕ್ರಮದ ನಡೆಯುವ ಮೊದಲು ಇತ್ತ ಮಂಗಳೂರಿನ ಲೇಡಿಹಿಲ್ ವೃತ್ತಕ್ಕೆ ಬಜರಂಗದಳ ಕಾರ್ಯಕರ್ತರಿಂದ ‘ನಾರಾಯಣ ಗುರು ವೃತ್ತ’ ಎಂದು ನಾಮಫಲಕ ಅಳವಡಿಸಲಾಗಿದೆ.
ಸದ್ಯ ಮಂಗಳೂರು ಪಾಲಿಕೆ ಲೇಡಿಹಿಲ್ ವೃತ್ತದ ಹೆಸರು ಬದಲಾವಣೆ ಸಂಬಂಧ ಯಥಾಸ್ಥಿತಿ ಕಾಯ್ದುಕೊಂಡಿದೆ. ಹಲವು ವರ್ಷಗಳಿಂದ ಲೇಡಿಹಿಲ್ ವೃತ್ತ ಎಂದು ಅಧಿಕೃತ ದಾಖಲೆಗಳಿವೆ.
ಆದರೆ ವೃತ್ತದ ಹೆಸರು ನಾರಾಯಣ ಗುರು ವೃತ್ತ ಅಂತ ಬದಲಿಸಲು ಬಿಜೆಪಿ ಪ್ರಸ್ತಾಪಿಸಿದೆ. ಕಾಂಗ್ರೆಸ್ ಪಾಲಿಕೆ ಸದಸ್ಯರಿಂದ ನಾರಾಯಣ ಗುರು ಹೆಸರಿಡಲು ಲಿಖಿತ ಆಕ್ಷೇಪ ವ್ಯಕ್ತವಾಗಿದೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…