ಮಂಗಳೂರು: ಸದ್ಯ ಇಡೀ ಭಾರತ ದೇಶಕ್ಕೆ ವಕ್ಸ್ ಎಂಬ ರಾಕ್ಷಸ ವಕ್ಕರಿಸಿದ್ದಾನೆ. ಈ ರಾಕ್ಷಸನ ಸಂಹಾರಕ್ಕೆ ಹಿಂದೂಗಳೆಲ್ಲರೂ ವಕ್ಸ್ ಎಂಬ ಪಹಣಿಯ ಸ್ಥಳದಲ್ಲೆಲ್ಲಾ ವರಾಹ ಸ್ವಾಮಿ ಅಥವಾ ಪಂಜುರ್ಲಿ ದೈವವನ್ನು ಪ್ರತಿಷ್ಠಾಪಿಸಬೇಕು ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹಿಂದೂಗಳಿಗೆ ಕರೆ ನೀಡಿದ್ದಾರೆ.
ವಕ್ಸ್ ಆಸ್ತಿ ವಿವಾದದ ಬಗ್ಗೆ ರಾಜ್ಯದಲ್ಲಿ ಮಾತ್ರ ಇಡೀ ದೇಶದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿ ಬೀದಿಗಿಳಿದು ಹೋರಾಟ ಮಾಡುತ್ತಿದೆ. ಇದೀಗ ವಕ್ಸ್ ಬಗ್ಗೆ ಶ್ರೀ ರಾಜಶೇಖರಾನಂದ ಸ್ವಾಮೀಜಿ ಮಾತನಾಡಿ, ತಿರುಪತಿಯಲ್ಲಿ ಅಂದು ವಕ್ಸ್ ಎಂಬ ರಾಕ್ಷಸನನ್ನು ನಾಶಪಡಿಸಲಾಗದ ಸಂದರ್ಭದಲ್ಲಿ ವರಾಹಸ್ವಾಮಿಯ ಪ್ರತಿಷ್ಠೆಯಿದ್ದರಿಂದ ಯಾವುದೇ ರಾಕ್ಷಸರಿಗೆ ಅಲ್ಲಿನ ಭೂಮಿಯನ್ನು ನಾಶಪಡಿಸಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಈಗಲೂ ನಾವು ವೆಂಕಟರಮಣ ಸ್ವಾಮಿಯನ್ನು ಪೂಜಿಸುತ್ತಿದ್ದೇವೆ ಎಂದರು.
ಆದ್ದರಿಂದ ಎಲ್ಲೆಲ್ಲಾ ಪಹಣಿಯಲ್ಲಿ ವಕ್ಸ್ ಎಂಬ ಹೆಸರು ವಕ್ಕರಿಸಿದೆ ಅಲ್ಲಿ ಆ ರಾಕ್ಷಸನ ವಧೆಗಾಗಿ ವರಾಹಸ್ವಾಮಿ ಅಥವಾ ನಮ್ಮ ಪಂಜುರ್ಲಿ ದೈವವನ್ನು ಪ್ರತಿಷ್ಠೆ ಮಾಡಬೇಕು. ಈ ರೀತಿ ಮಾಡಿದ್ದಲ್ಲಿ ಮಾತ್ರ ವಕ್ಸ್ ಎಂಬ ರಾಕ್ಷಸ ತನ್ನಿಂದ ತಾನಾಗಿ ನಾಶವಾಗಿ ಹೋಗುತ್ತಾನೆ ಎಂದು ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…