Featured

ಮಂಗಳೂರು : ವರ್ಕ್‌ ಫ್ರಮ್‌ ಹೋಮ್‌ ಕೆಲಸದ ಜಾಹೀರಾತನ್ನು ನಂಬಿ  6.50 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ – vishwanews24

ಮಂಗಳೂರು : ವರ್ಕ್‌ ಫ್ರಮ್‌ ಹೋಮ್‌ ಕೆಲಸದ ಜಾಹೀರಾತನ್ನು ನಂಬಿ  6.50 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ

ಮಂಗಳೂರು: ವರ್ಕ್‌ ಫ್ರಮ್‌ ಹೋಮ್‌ ಆನ್‌ಲೈನ್‌ ಕೆಲಸದ ಜಾಹೀರಾತನ್ನು ನಂಬಿ ವ್ಯಕ್ತಿಯೊಬ್ಬ 6.50 ಲಕ್ಷ ರೂ. ಕಳೆದುಕೊಂಡಿರುವ ಕುರಿತಂತೆ ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಇನ್‌ಸ್ಟಾಗ್ರಾಂನಲ್ಲಿ ಆನ್‌ಲೈನ್‌ ಕೆಲಸದ ಜಾಹೀರಾತೊಂದರ ಲಿಂಕ್‌ ಕ್ಲಿಕ್‌ ಮಾಡಿದಾಗ ಅದು ವಾಟ್ಸ್‌ಆ್ಯಪ್‌ ಹೋಗಿದೆ.

ಅದರಲ್ಲಿ ಅಪರಿಚಿತ ಸಂಖ್ಯೆಯಿಂದ ಲಿಂಕ್‌ ಒಂದು ಬಂದಿದ್ದು. ಲಿಂಕ್‌ ಒತ್ತಿ ನೋಂದಣಿ ಮಾಡುವಂತೆ ಅಪರಿಚಿತ ವ್ಯಕ್ತಿ ತಿಳಿಸಿದಂತೆ ದೂರುದಾರು ಲಿಂಕ್‌ ತೆರೆದರು. ಬಳಿಕ ಟೆಲಿಗ್ರಾಂ ಆ್ಯಪ್‌ ಡೌನ್‌ಲೋಡ್‌ ಮಾಡಿ ಅಖೀಲ್‌ ಎಂಬಾತನನ್ನು ಫಾಲೋ ಮಾಡುವಂತೆ ಅಪರಿಚಿತ ವ್ಯಕ್ತಿ ತಿಳಿಸಿದನು.

ಅದರಂತೆ ಅಖೀಲ್‌ 5 ಟಾಸ್ಕ್‌ಗಳನ್ನು ನೀಡಿದ್ದು, ಮೊದಲಿಗೆ 500 ರೂ. ಟ್ರಾನ್ಸ್‌ಫರ್‌ ಮಾಡಿದ್ದಕ್ಕೆ ಲಾಭಾಂಶ ಸಹಿತ 2,000 ರೂ. ವಾಪಸು ನೀಡಿದರು. ಇದನ್ನು ನಂಬಿ ದೂರುದಾರರು ಹಂತ ಹಂತವಾಗಿ ಒಟ್ಟು 6.50 ಲಕ್ಷ ರೂ. ಆನ್‌ಲೈನ್‌ ಮೂಲಕ ವರ್ಗಾವಣೆ ಮಾಡಿದ್ದಾರೆ. ಆದರೆ ಆ ಬಳಿಕ ಅಪರಿಚಿತ ವ್ಯಕ್ತಿಗಳು ವಿವಿಧ ಕಾರಣ ನೀಡಿ ಲಾಭಾಂಶ, ಹೂಡಿಕೆ ಮಾಡಿದ ಹಣ ವಾಪಸು ನೀಡಿಲ್ಲ. ಆಗ ದೂರುದಾರರಿಗೆ ತಾನು ಮೋಸ ಹೋಗಿರುವುದು ಅರಿವಿಗೆ ಬಂದಿದೆ.

Vishwa News 24

Recent Posts

ಮಲ್ಪೆ : ಬೋಟ್‌ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ – vishwanews24

ಮಲ್ಪೆ : ಬೋಟ್‌ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು…

51 seconds ago

ಉಡುಪಿ :ಆ. 27 ರಂದು ನೇರ ಸಂದರ್ಶನ – vishwanews24

ಉಡುಪಿ :ಆ. 27 ರಂದು ನೇರ ಸಂದರ್ಶನ   ಉಡುಪಿ : ನಗರದ ಡಿ.ಬಿ.ಎಸ್ ಬ್ಯಾಂಕ್, ಧರಣಿ ಆರ್ಕೇಡ್, ಕಲ್ಸಂಕ, ಗುಂಡಿಬೈಲು…

12 minutes ago

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

17 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

20 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

20 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

21 hours ago