ಮಂಗಳೂರು:ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದಂತಹ ವಿಧಾನ ಪರಿಷತ್ ಉಪಚುನಾವಣೆಯ ಮತ ಎಣಿಕೆ ಇಂದು ಪ್ರಾರಂಭವಾಗಿದೆ. ಬೆಳಗ್ಗೆ 8 ಗಂಟೆಯಿಂದಲೇ ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ಆರಂಭಗೊಂಡಿದೆ.
ಪ್ರಾರಂಭದ ಹಂತದಲ್ಲಿ ಮತಪೆಟ್ಟಿಗೆಗಳನ್ನು ತೆರೆದು ಮೊದಲ ಹಂತದ ಒಟ್ಟು ಮತಗಳ ಎಣಿಕೆ ಕಾರ್ಯ ನಡೆಯಲಿದೆ. ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಲಾಗುವುದು. ನಂತರ ನಿಗದಿತ ಕೋಟವನ್ನು ಮೊದಲ ಪ್ರಾಶಸ್ತ್ಯದಲ್ಲಿ ಪಡೆದ ಅಭ್ಯರ್ಥಿಯ ಆಯ್ಕೆ ಮಾಡಿ, ಘೋಷನೆ ಮಾಡಲಾಗುವುದು ಎಂದು ಹೇಳಲಾಗಿದೆ.
ಕೇಂದ್ರ ಚುನಾವಣಾ ವೀಕ್ಷಕ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತರಿದ್ದಾರೆ .
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…