Featured

ಮಂಗಳೂರು: ವಿಮಾನಕ್ಕೆ ಬಳಕೆಯಾಗುವ ಪೆಟ್ರೋಲ್‌ಗೆ ಕಲಬೆರಕೆ ಪ್ರಕರಣ ; ಅಧಿಕಾರಿಗಳಿಂದ ದಾಳಿ – Vishwanews24

ಮಂಗಳೂರು: ವಿಮಾನಕ್ಕೆ ಬಳಕೆಯಾಗುವ ಪೆಟ್ರೋಲ್‌ಗೆ ಕಲಬೆರಕೆ ಪ್ರಕರಣ; ಅಧಿಕಾರಿಗಳಿಂದ ದಾಳಿ

ಮಂಗಳೂರು: ವಿಮಾನಕ್ಕೆ ಬಳಕೆ ಆಗುವ ಪೆಟ್ರೋಲ್‌ಗೆ ಸೀಮೆಎಣ್ಣೆ ರಾಸಾಯನಿಕ ಕಲಬೆರಕೆ ಮಾಡುವ ಪ್ರಕರಣವೊಂದು ಸುರತ್ಕಲ್ ಬಳಿಯ ಬಾಳಾದಲ್ಲಿ ನಡೆದಿದೆ ಎನ್ನಲಾಗಿದ್ದು, ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿ ಹಾಗೂ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡು ಎರಡು ಟ್ಯಾಂಕರ್, ಪಿಕ್‌ಅಪ್ ಸಹಿತ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.

ವಿಮಾನಕ್ಕೆ ಬಳಕೆ ಮಾಡುತ್ತಿದ್ದ ದುಬಾರಿ ಬೆಲೆಯ ಪೆಟ್ರೋಲ್ ಸರಬರಾಜು ಆಗುತ್ತಿದ್ದ ಟ್ಯಾಂಕರ್ ನಿಂದ ಪೆಟ್ರೋಲ್ ಕಳ್ಳತನ ಮಾಡಿ ಅದಕ್ಕೆ ಸೀಮೆ ಎಣ್ಣೆ ಕಲಬೆರಕೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಹಿಮಾಚಲ ಪ್ರದೇಶ: ಕಾಂಗ್ರೆಸ್‌ನ 26 ಮಂದಿ ಮುಖಂಡರು ಬಿಜೆಪಿ ಸೇರ್ಪಡೆ – Vishwanews24

ದಾಳಿಯ ಸಂದರ್ಭದಲ್ಲಿ ಗುಪ್ತವಾಗಿ ನಿರ್ಮಿಸಿದ ಅಂಡರ್ ಟ್ಯಾಂಕ್ ಪತ್ತೆಯಾಗಿದೆ. ಎರಡು ಟ್ಯಾಂಕರ್ ಗಳಿಂದ ಪೆಟ್ರೋಲ್ ನ್ನು ಗುಪ್ತವಾಗಿ ನಿರ್ಮಿಸಿದ ಟ್ಯಾಂಕ್ ಗೆ ತುಂಬಿಸಿ ಬಳಿಕ ಟ್ಯಾಂಕರ್ ಗೆ ಸೀಮೆ ಎಣ್ಣೆ ಯನ್ನು ರಾಸಾಯನಿಕ ಮಿಶ್ರಣ ಮಾಡಿ ಕಲಬೆರಕೆ ಮಾಡುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆಹಾರ ಉಪನಿರ್ದೇಶಕರಾದ ಮಾಣಿಕ್ಯ, ಆಹಾರ ನಿರೀಕ್ಷರಾದ ಕೆ. ಪ್ರಮೋದ್ ಕುಮಾರ್ ಹಾಗೂ ಚರಣ್, ಪೊಲೀಸ್ ಸಬ್‌ಇನ್ಸ್ಪೆಕ್ಟರ್ ಪುನೀತ್ ಗಾವಂಕರ್ ನೇತೃತ್ವದ ತಂಡ ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ

ಹಿಂದೂ ಭಾರತೀಯ ಪದವೇ ಅಲ್ಲ, ಪರ್ಷಿಯನ್ ಭಾಷೆಯ ಪದ – ನಾನು ಹೇಳಿದ್ದರಲ್ಲಿ ತಪ್ಪಿಲ್ಲ..

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago