ಮಂಗಳೂರು: ಜಗತ್ತಿನ ಪ್ರಸಿದ್ದ ದಾರ್ಶನಿಕರು, ಮೇರುಗುರುಗಳಾದ ಶ್ರೀ ಮಧ್ವಾಚಾರ್ಯ ಮತ್ತು ಶ್ರೀ ಶಂಕರಾಚಾರ್ಯರ ಹೆಸರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕಿಡುವಂತೆ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ.
ಉತ್ತರ ಭಾರತ ದೇವರು, ದೇವತೆಗಳ ಅವತಾರ ಭೂಮಿಯಾಗಿದ್ದು, ಉತ್ತರ ಪ್ರದೇಶದಲ್ಲಿ ಶ್ರೀರಾಮನ ಹೆಸರಿನಲ್ಲಿ ವಿಮಾನ ನಿಲ್ದಾಣವಿದೆ. ದಕ್ಷಿಣ ಭಾರತ ಆಚಾರ್ಯರು, ಗುರುಗಳ ಪುಣ್ಯಸ್ಥಾನ. ಈ ಕಾರಣದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಶ್ರೀಮಧ್ವಶಂಕರ ನಾಮಕರಣ ಮಾಡಬೇಕು. ಭಾರತವನ್ನು ಇಡೀ ಜಗತ್ತು ವಿಶ್ವಗುರುವಾಗಿ ಕಾಣುತ್ತಿದ್ದು, ಮಂಗಳೂರು ವಿಮಾನ ನಿಲ್ದಾಣಕ್ಕೆ ಈ ಹೆಸರಿಟ್ಟರೆ ಪೂರಕವಾಗಲಿದೆ ಎಂದು ವಜ್ರದೇಹಿ ಸ್ವಾಮೀಜಿ ತಿಳಿಸಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…