ಮಂಗಳೂರು: ಜಗತ್ತಿನ ಪ್ರಸಿದ್ದ ದಾರ್ಶನಿಕರು, ಮೇರುಗುರುಗಳಾದ ಶ್ರೀ ಮಧ್ವಾಚಾರ್ಯ ಮತ್ತು ಶ್ರೀ ಶಂಕರಾಚಾರ್ಯರ ಹೆಸರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕಿಡುವಂತೆ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ.
ಉತ್ತರ ಭಾರತ ದೇವರು, ದೇವತೆಗಳ ಅವತಾರ ಭೂಮಿಯಾಗಿದ್ದು, ಉತ್ತರ ಪ್ರದೇಶದಲ್ಲಿ ಶ್ರೀರಾಮನ ಹೆಸರಿನಲ್ಲಿ ವಿಮಾನ ನಿಲ್ದಾಣವಿದೆ. ದಕ್ಷಿಣ ಭಾರತ ಆಚಾರ್ಯರು, ಗುರುಗಳ ಪುಣ್ಯಸ್ಥಾನ. ಈ ಕಾರಣದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಶ್ರೀಮಧ್ವಶಂಕರ ನಾಮಕರಣ ಮಾಡಬೇಕು. ಭಾರತವನ್ನು ಇಡೀ ಜಗತ್ತು ವಿಶ್ವಗುರುವಾಗಿ ಕಾಣುತ್ತಿದ್ದು, ಮಂಗಳೂರು ವಿಮಾನ ನಿಲ್ದಾಣಕ್ಕೆ ಈ ಹೆಸರಿಟ್ಟರೆ ಪೂರಕವಾಗಲಿದೆ ಎಂದು ವಜ್ರದೇಹಿ ಸ್ವಾಮೀಜಿ ತಿಳಿಸಿದ್ದಾರೆ.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…