Featured

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ- ಚೆನ್ನಯರ ಹೆಸರಿಡಬೇಕೆಂಬ ಜನಾಭಿಪ್ರಾಯಕ್ಕೆ ನನ್ನ ಬೆಂಬಲವಿದೆ : ಉಮಾನಾಥ ಕೋಟ್ಯಾನ್ -Vishwanews24

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ- ಚೆನ್ನಯರ ಹೆಸರಿಡಬೇಕೆಂಬ ಜನಾಭಿಪ್ರಾಯಕ್ಕೆ ನನ್ನ ಬೆಂಬಲವಿದೆ : ಉಮಾನಾಥ ಕೋಟ್ಯಾನ್ -Vishwanews24

ಮೂಡುಬಿದಿರೆ: ಕೋಟಿ- ಚೆನ್ನಯರೆಂದರೆ ದೈವಿಕ ಶಕ್ತಿ ಮಾತ್ರವಲ್ಲ. ಅವರು ತುಳುನಾಡಿನ ಸಂಸ್ಕೃತಿಯ ಪ್ರತಿಬಿಂಬ, ತ್ಯಾಗ,-ಬಲಿದಾನದ ಸಂಕೇತ. ತುಳುನಾಡು ಮಾತ್ರವಲ್ಲದೆ ಮಡಿಕೇರಿ, ಕಾಸರಗೋಡಿನಲ್ಲೂ ಗರಡಿಗಳನ್ನು ಸ್ಥಾಪಿಸಿ ಸಾಮರಸ್ಯ ಮೆರೆದಿದ್ದಾರೆ. ಆದ್ದರಿಂದ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ- ಚೆನ್ನಯರ ಹೆಸರಿಡಬೇಕೆಂಬ ಜನಾಭಿಪ್ರಾಯಕ್ಕೆ ನನ್ನ ಬೆಂಬಲ ಇದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ತಿಳಿಸಿದ್ದಾರೆ.

ಈ ವಿಷಯದಲ್ಲಿ ಜನಾಭಿಪ್ರಾಯಕ್ಕೆ ಸ್ಪಂದಿಸಿ ನಾನು ಸೇರಿದಂತೆ ಜಿಲ್ಲೆಯ ಶಾಸಕರು, ಉಸ್ತುವಾರಿ ಸಚಿವರು ಹಾಗೂ ಸಂಸದರು ಸೇರಿ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಅದನ್ನು ಸಚಿವ ಸಂಪುಟಕ್ಕಿಟ್ಟು ಅನುಮೋದನೆ ಪಡೆದ ಬಳಿಕ ಮುಂದಿನ ಕ್ರಮಕ್ಕಾಗಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಕಳಿಸಲಾಗುತ್ತದೆ. ಈ ಎಲ್ಲ ಪ್ರಕ್ರಿಯೆ ಮುಂದುವರಿಯಲು ನಾವು ಸರಕಾರದ ಮೇಲೆ ಒತ್ತಡ ಹೇರಿದ್ದೇವೆ. ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯರ ಹೆಸರಿಡಲು ಜಿಲ್ಲೆಯ ಜನರು, ಜಾತಿ-ಮತ ಮರೆತು ಹೋರಾಟ ನಡೆಸಿದಾಗ ಹೆಚ್ಚಿನ ಬೆಂಬಲ ಸಿಗುತ್ತದೆ ಎಂದು ಹೇಳಿದರು

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

10 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

10 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

11 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

11 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

11 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

11 hours ago