ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದ್ದು ಆತಂಕ ಮೂಡಿಸಿದೆ. ವಿಮಾನ ನಿಲ್ದಾಣದ ಹೊರಭಾಗದ ಪ್ರಯಾಣಿಕರು ವಿಶ್ರಾಂತಿ ಪಡೆಯುವ ಸ್ಥಳದಲ್ಲಿ ಈ ಬ್ಯಾಗ್ ಪತ್ತೆಯಾಗಿದೆ.
ಸ್ಥಳಕ್ಕೆ ಬಜ್ಪೆ ಠಾಣೆಯ ಪೊಲೀಸರು ಆಗಮಿಸಿದ್ದು ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಬ್ಯಾಗ್ ಯಾರಿಗೆ ಸೇರಿದ್ದು ಯಾಕಾಗಿ ಬಿಟ್ಟು ಹೋದರು ಎಂಬುವುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನಿತ್ಯ ಸಾವಿರಾರು ಜನರು ವಿದೇಶಕ್ಕೆ ಪ್ರಯಾಣ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಹೆಚ್ಚಿನ ಸುರಕ್ಷತೆಯನ್ನು ನಿಲ್ದಾಣದಲ್ಲಿ ಒದಗಿಸಲಾಗಿದೆ. ಪ್ರತಿ ಹೆಜ್ಜೆಗೂ ತಪಾಸನೆಯನ್ನು ಮಾಡಲಾಗುತ್ತದೆ. ಹೀಗಿದ್ದರೂ ವಿದೇಶದಿಂದ ಚಿನ್ನ ಕಳ್ಳಸಾಗಣಿಕೆ ಈ ವಿಮಾನ ನಿಲ್ದಾಣದ ಮೂಲಕವೇ ನಡೆಯುತ್ತದೆ.
ಸದ್ಯ ಬ್ಯಾಗನ್ನು ವಶಕ್ಕೆ ಪಡೆದುಕೊಂಡಿರುವ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ಆದರೆ ಬ್ಯಾಗ್ ವಾರಸುದಾರರು ಯಾರು ಎಂಬುವುದು ಇದುವರೆಗೂ ಪತ್ತೆಯಾಗಿಲ್ಲ. ನಿಲ್ದಾಣದಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು ಪೊಲೀಸರು ಅದನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…