ಮಂಗಳೂರು: ಮೇಕಪ್ ಫೌಂಡೇಶನ್ ಪೆಟ್ಟಿಯ ಕೆಳಭಾಗದಲ್ಲಿ ಚಿನ್ನವನ್ನು ಅಂಟಿಸಿ ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರನ್ನು ಮಂಗಳೂರು ವಿಮಾನ ನಿಲ್ದಾಣದಿಂದ ವಶಕ್ಕೆ ಪಡೆಯಲಾಗಿದೆ.
ಒಟ್ಟು 11,00,946 ಲಕ್ಷ ಮೌಲ್ಯದ 238 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ಗುಜರಾತಿನ ಕಾಸಿಂ ಇಬ್ರಾಹಿಂ ಕೋಲಾಡ್ ಮತ್ತು ಭಟ್ಕಳ ಮೂಲದ ಮೊಹಮ್ಮದ್ ಬಶರ್ ರುಕ್ನುದ್ದೀನ್ ಇಬ್ಬರೂ ದುಬೈನಿಂದ ಇಂಡಿಗೊ ವಿಮಾನದ ಮೂಲಕ ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ.
ತಂಡದ ನೇತೃತ್ವವನ್ನು ಡಾ.ಕಪಿಲ್ ಗಡೆ ಐಆರ್ಎಸ್ ಉಪ ಆಯುಕ್ತರು, ಬಿಕ್ರಮ್ ಅಧೀಕ್ಷಕರು, ಚಂದ್ರ ಮೋಹನ್ ಮತ್ತು ಇನ್ಸ್ಪೆಕ್ಟರ್ ಸಂದೀಪ್ ವಹಿಸಿದ್ದರು.
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…
ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…