Featured

ಮಂಗಳೂರು ವಿಮಾನ ನಿಲ್ದಾಣ : ಟ್ರಾಲಿ ಬ್ಯಾಗ್‌ನಲ್ಲಿ  16.5 ಲಕ್ಷ ರೂ. ಮೌಲ್ಯದ 350 ಗ್ರಾಂ ಚಿನ್ನ ವಶ, ಓರ್ವನ ಬಂಧನ  -Vishwanews24

ಮಂಗಳೂರು ವಿಮಾನ ನಿಲ್ದಾಣ : ಟ್ರಾಲಿ ಬ್ಯಾಗ್‌ನಲ್ಲಿ  16.5 ಲಕ್ಷ ರೂ. ಮೌಲ್ಯದ 350 ಗ್ರಾಂ ಚಿನ್ನ ವಶ, ಓರ್ವನ ಬಂಧನ  -Vishwanews24

ಮಂಗಳೂರು: ಮಾರ್ಚ್ 2 ರ ಮಂಗಳವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಟ್ರಾಲಿ ಬ್ಯಾಗ್ ‌ಗಳಲ್ಲಿ ಮುಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿದ್ದ 350 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಇತರರಿಗೆ ಮಾದರಿಯಾಗುವ ಬದುಕು ನಮ್ಮದಾಗಬೇಕು : ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ -Vishwanews24

ಪ್ರಕರಣಕ್ಕೆ ಸಂಬಂಧ ಮುರುಡೇಶ್ವರ ಮೂಲದ ಮೊಹಮ್ಮದ್ ಅವಾನ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಈತ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಆಗಮಿಸಿದ್ದ.

ಸಂಸದ ಪ್ರತಾಪ್ ಸಿಂಹ ವಿರುದ್ದ ಶಿಲುಬೆಗಳನ್ನು ಹಿಡಿದು ಧರಣಿ ಸತ್ಯಾಗ್ರಹ ನಡೆಸಿದ ಕ್ರಿಶ್ಚಿಯನ್ ಪೊಲಿಟಿಕಲ್ ಲೀಡರ್ಸ್ ಫೋರಂನ ಕಾರ್ಯಕರ್ತರು -Vishwanews24

ವಶಪಡಿಸಿಕೊಳ್ಳಲಾದ ಚಿನ್ನದ ಮೌಲ್ಯ 16,52,000 ರೂ. ಎಂದು ಹೇಳಲಾಗಿದೆ. ಉಪ ಆಯುಕ್ತ ಡಾ.ಕಪಿಲ್ ಗಡೆ ಐಆರ್ಎಸ್ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ. ಅಧಿಕಾರಿಗಳಾದ ನಾಗೇಶ್ ಕುಮಾರ್, ಅಧೀಕ್ಷಕರು, ಸುಬೇಂದು ಬೆಹ್ರಾ ಮತ್ತು ನವೀನ್ ತಂಡದಲ್ಲಿದ್ದರು.
Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago