ಮಂಗಳೂರು : “ಸಾಲೆತ್ತೂರಿನಲ್ಲಿ ವಿವಾಹ ಸಂದರ್ಭ ವರ, ಪ್ರಾದೇಶಿಕ ಧಾರ್ಮಿಕ ನಂಬಿಕೆಯ ರೂಪಕದ ವೇಷ ಧರಿಸಿ, ನಿರ್ದಿಷ್ಟ ಸಮುದಾಯದ ಜನಾಂಗ ಆರಾಧಿಸುವ ಸಂಕೇತವನ್ನು ಸಾಮಾನ್ಯ ರೀತಿಯಲ್ಲಿ ಅವಹೇಳಿಸುವ ರೀತಿಯಲ್ಲಿ ವರ್ತಿಸಿರುವ ಕೃತ್ಯ ಖಂಡನೀಯ” ಎಂದು ದ.ಕ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ ಅಶ್ರಫ್ ತಿಳಿಸಿದ್ದಾರೆ.
“ಇಂತಹ ವರ್ತನೆ ಮುಸ್ಲಿಂ ಸಮುದಾಯದ ವಿವಾಹದ ಆಚರಣೆಗೆ ವಿರುದ್ಧವಾಗಿದೆ. ವಿವಾಹ ಸಂದರ್ಭಗಳಲ್ಲಿ ಯಾವುದೇ ಕಾರಣಕ್ಕೂ ಇಂತಹ ವರ್ತನೆ ಸಮರ್ಥಿಸುವಂತದ್ದಲ್ಲ. ಮತೀಯ ಸೂಕ್ಷ್ಮ ಪ್ರದೇಶಗಳಲ್ಲಿ ಕೃತ್ಯದಾರರ ಇಂತಹ ವರ್ತನೆ ಖಂಡನೀಯ. ಒಂದು ನಿರ್ದಿಷ್ಟ ಸಮುದಾಯದ ಧಾರ್ಮಿಕ ನಂಬಿಕೆಗೆ ಅವಮಾನ ಮಾಡಿದ ಈ ಕೃತ್ಯದ ವಿರುದ್ಧ ಪೊಲೀಸು ಇಲಾಖೆ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟ ಆಗ್ರಹಿಸುತ್ತದೆ ಎಂದು ತಿಳಿಸಿದ್ದಾರೆ.
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…