ಮಂಗಳೂರು : “ಸಾಲೆತ್ತೂರಿನಲ್ಲಿ ವಿವಾಹ ಸಂದರ್ಭ ವರ, ಪ್ರಾದೇಶಿಕ ಧಾರ್ಮಿಕ ನಂಬಿಕೆಯ ರೂಪಕದ ವೇಷ ಧರಿಸಿ, ನಿರ್ದಿಷ್ಟ ಸಮುದಾಯದ ಜನಾಂಗ ಆರಾಧಿಸುವ ಸಂಕೇತವನ್ನು ಸಾಮಾನ್ಯ ರೀತಿಯಲ್ಲಿ ಅವಹೇಳಿಸುವ ರೀತಿಯಲ್ಲಿ ವರ್ತಿಸಿರುವ ಕೃತ್ಯ ಖಂಡನೀಯ” ಎಂದು ದ.ಕ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ ಅಶ್ರಫ್ ತಿಳಿಸಿದ್ದಾರೆ.
“ಇಂತಹ ವರ್ತನೆ ಮುಸ್ಲಿಂ ಸಮುದಾಯದ ವಿವಾಹದ ಆಚರಣೆಗೆ ವಿರುದ್ಧವಾಗಿದೆ. ವಿವಾಹ ಸಂದರ್ಭಗಳಲ್ಲಿ ಯಾವುದೇ ಕಾರಣಕ್ಕೂ ಇಂತಹ ವರ್ತನೆ ಸಮರ್ಥಿಸುವಂತದ್ದಲ್ಲ. ಮತೀಯ ಸೂಕ್ಷ್ಮ ಪ್ರದೇಶಗಳಲ್ಲಿ ಕೃತ್ಯದಾರರ ಇಂತಹ ವರ್ತನೆ ಖಂಡನೀಯ. ಒಂದು ನಿರ್ದಿಷ್ಟ ಸಮುದಾಯದ ಧಾರ್ಮಿಕ ನಂಬಿಕೆಗೆ ಅವಮಾನ ಮಾಡಿದ ಈ ಕೃತ್ಯದ ವಿರುದ್ಧ ಪೊಲೀಸು ಇಲಾಖೆ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟ ಆಗ್ರಹಿಸುತ್ತದೆ ಎಂದು ತಿಳಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…