ಮಂಗಳೂರು : “ಸಾಲೆತ್ತೂರಿನಲ್ಲಿ ವಿವಾಹ ಸಂದರ್ಭ ವರ, ಪ್ರಾದೇಶಿಕ ಧಾರ್ಮಿಕ ನಂಬಿಕೆಯ ರೂಪಕದ ವೇಷ ಧರಿಸಿ, ನಿರ್ದಿಷ್ಟ ಸಮುದಾಯದ ಜನಾಂಗ ಆರಾಧಿಸುವ ಸಂಕೇತವನ್ನು ಸಾಮಾನ್ಯ ರೀತಿಯಲ್ಲಿ ಅವಹೇಳಿಸುವ ರೀತಿಯಲ್ಲಿ ವರ್ತಿಸಿರುವ ಕೃತ್ಯ ಖಂಡನೀಯ” ಎಂದು ದ.ಕ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ ಅಶ್ರಫ್ ತಿಳಿಸಿದ್ದಾರೆ.
“ಇಂತಹ ವರ್ತನೆ ಮುಸ್ಲಿಂ ಸಮುದಾಯದ ವಿವಾಹದ ಆಚರಣೆಗೆ ವಿರುದ್ಧವಾಗಿದೆ. ವಿವಾಹ ಸಂದರ್ಭಗಳಲ್ಲಿ ಯಾವುದೇ ಕಾರಣಕ್ಕೂ ಇಂತಹ ವರ್ತನೆ ಸಮರ್ಥಿಸುವಂತದ್ದಲ್ಲ. ಮತೀಯ ಸೂಕ್ಷ್ಮ ಪ್ರದೇಶಗಳಲ್ಲಿ ಕೃತ್ಯದಾರರ ಇಂತಹ ವರ್ತನೆ ಖಂಡನೀಯ. ಒಂದು ನಿರ್ದಿಷ್ಟ ಸಮುದಾಯದ ಧಾರ್ಮಿಕ ನಂಬಿಕೆಗೆ ಅವಮಾನ ಮಾಡಿದ ಈ ಕೃತ್ಯದ ವಿರುದ್ಧ ಪೊಲೀಸು ಇಲಾಖೆ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟ ಆಗ್ರಹಿಸುತ್ತದೆ ಎಂದು ತಿಳಿಸಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…