Featured

ಮಂಗಳೂರು ವಿವಿ  ಕಾಲೇಜು ಕಾರ್ಯಕ್ರಮಕ್ಕೆ ಹಿಂದೂ ಮುಖಂಡ ಶ್ರೀಕಾಂತ್ ಶೆಟ್ಟಿ ಆಗಮನಕ್ಕೆ NSUI ತೀವ್ರ ವಿರೋಧ – Vishwanews24

ಮಂಗಳೂರು ವಿವಿ  ಕಾಲೇಜು ಕಾರ್ಯಕ್ರಮಕ್ಕೆ ಹಿಂದೂ ಮುಖಂಡ ಶ್ರೀಕಾಂತ್ ಶೆಟ್ಟಿ ಆಗಮನಕ್ಕೆ NSUI ತೀವ್ರ ವಿರೋಧ

ಪ್ರತಿಭಾ ದಿನಾಚರಣೆ ಹಾಗೂ  ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ  ಶ್ರೀಕಾಂತ್ ಶೆಟ್ಟಿ ಕಾರ್ಕಳ ..

ಶ್ರೀಕಾಂತ್ ಶೆಟ್ಟಿ ಅತಿಥಿಯಾದರೆ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುದಾಗಿ NSUI ಎಚ್ಚರಿಕೆ..

ಕಾರ್ಯಕ್ರಮವನ್ನು ಮುಂದೂಡಿದ ಮಂಗಳೂರು ವಿವಿ ಕಾಲೇಜು..

ಮಂಗಳೂರು: ಪ್ರತಿಭಾ ದಿನಾಚರಣೆ ಮತ್ತು ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಹಿಂದೂ ಮುಖಂಡನಿಗೆ ಆತಿಥ್ಯಕ್ಕೆ ಅಪಸ್ವರ ಕೇಳಿಬಂದಿದೆ. ವಿವಾದದ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ವಿವಿ ಕಾಲೇಜು ಕಾರ್ಯಕ್ರಮವನ್ನು ಮುಂದೂಡಿದ್ದು, ಎಂದಿನಂತೆ ತರಗತಿ ನಡೆಯಲಿವೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಎನ್ಎಸ್​ಯುಐ ತೀವ್ರ ವಿರೋಧ

ಮಂಗಳೂರಿನ ಹಂಪನಕಟ್ಟೆ ಬಳಿಯ ವಿವಿ ಕಾಲೇಜುನಲ್ಲಿ ಜೂನ್ 23ರಂದು ಪ್ರತಿಭಾ ದಿನಾಚರಣೆ ಹಾಗೂ ಶನಿವಾರದ ಕಾಲೇಜು ವಾರ್ಷಿಕೋತ್ಸವ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಹಿಂದೂ ಜಾಗರಣ ವೇದಿಕೆ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳರಿಗೆ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದೆ. ಇದಕ್ಕೆ ಎನ್ಎಸ್ ಯುಐ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಕಾಲೇಜಿನಲ್ಲಿ ಕೋಮು ವಿಷಬೀಜ ಭಿತ್ತಲು ಯತ್ನ ಎಂಬ ಆರೋಪ ಕೇಳಿಬಂದಿದೆ. ಯಾವುದೇ ಕಾರಣಕ್ಕೂ ಕಾರ್ಯಕ್ರಮ ನಡೆಯಲು ಬಿಡಲ್ಲ ಅಂತ ಎಬಿವಿಪಿಗೆ ಎಚ್ಚರಿಕೆ ನೀಡಿದೆ. ಸದ್ಯ ಈ ವಿವಾದ ಎನ್ಎಸ್​ಯುಐ ಮತ್ತು ಎಬಿವಿಪಿ ವಿದ್ಯಾರ್ಥಿ ಸಂಘಟನೆಗಳ ಗುದ್ದಾಟಕ್ಕೆ ಕಾರಣವಾಗಿದೆ.

ಮಂಗಳೂರು ಕಮಿಷನರ್ ಹಾಗೂ ಕಾಲೇಜು ಪ್ರಾಂಶುಪಾಲರಿಗೂ ಎನ್ಎಸ್​ಯುಐ ದೂರು ನೀಡಿದ್ದು, ಶ್ರೀಕಾಂತ್ ಶೆಟ್ಟಿ ಅತಿಥಿಯಾದರೆ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುದಾಗಿ ಎಚ್ಚರಿಕೆ ನೀಡಲಾಗಿದೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

5 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

11 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

12 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

13 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

13 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

13 hours ago