ಮಂಗಳೂರು: ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಮಂಗಳೂರು ಏರ್ ಕಸ್ಟಮ್ಸ್ ಅಧಿಕಾರಿಗಳು ಮಾ.13ರ ಶನಿವಾರದಂದು ಬಂಧಿಸಿದ್ದಾರೆ.
ಬಂಧಿತನನ್ನು ಕೇರಳದ ಕೊಪ್ಪಾ ಮೂಲದ ಮಮ್ಮಿನಿ ಖಾಲಿದ್ (45) ಎಂದು ಗುರುತಿಸಲಾಗಿದೆ.
ಮಂಗಳೂರು : ಮಾ.27ರಂದು ಉಳ್ಳಾಲ ತಾಲೂಕು ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನ -Vishwanews24
ಈತ ದುಬೈನಿಂದ ಆಗಮಿಸಿದ ಏರ್ ಇಂಡಿಯಾ ವಿಮಾನದಲ್ಲಿ ಬಂದಿದ್ದು, ವಿಶೇಷವಾಗಿ ತಯಾರಿಸಿದ ಒಳ ಉಡುಪಿನಲ್ಲಿ ಚಿನ್ನ ಕಳ್ಳಸಾಗಣೆ ಮಾಡಲು ಯತ್ನಿಸಿದ್ದಾನೆ.
ಖಾಲೀದ್ನಿಂದ ಸುಮಾರು 33,75,470 ಲಕ್ಷ ಮೌಲ್ಯದ 737 ಗ್ರಾಂ. ತೂಕದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.
ಐಆರ್ಎಸ್ನ ಡೆಪ್ಯುಟಿ ಕಮೀಷನರ್ ಅವಿನಾಶ್ ಕಿರಣ ರೊಂಗಾಲಿ, ಭೊಮ್ಕಾರ್, ರಾಕೇಶ್ ಕುಮಾರ್ ಹಾಗೂ ಬಿಕ್ರಮ್ ಚಕ್ರವರ್ತಿ ಹಾಗೂ ಇತರರು ಕಾರ್ಯಾಚರಣೆಯ ನೇತೃತ್ವ ವಹಿಸಿದ್ದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…