Featured

ಮಂಗಳೂರು : ವಿಶೇಷವಾಗಿ ತಯಾರಿಸಿದ ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ : ಏರ್‌‌ಪೋರ್ಟ್‌ನಲ್ಲಿ ವ್ಯಕ್ತಿಯ ಬಂಧನ -Vishwanews24

ಮಂಗಳೂರು : ವಿಶೇಷವಾಗಿ ತಯಾರಿಸಿದ ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ : ಏರ್‌‌ಪೋರ್ಟ್‌ನಲ್ಲಿ ವ್ಯಕ್ತಿಯ ಬಂಧನ -Vishwanews24

ಮಂಗಳೂರು: ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಮಂಗಳೂರು ಏರ್‌ ಕಸ್ಟಮ್ಸ್‌ ಅಧಿಕಾರಿಗಳು ಮಾ.13ರ ಶನಿವಾರದಂದು ಬಂಧಿಸಿದ್ದಾರೆ.

ಬಂಧಿತನನ್ನು ಕೇರಳದ ಕೊಪ್ಪಾ ಮೂಲದ ಮಮ್ಮಿನಿ ಖಾಲಿದ್‌ (45) ಎಂದು ಗುರುತಿಸಲಾಗಿದೆ.

ಮಂಗಳೂರು : ಮಾ.27ರಂದು ಉಳ್ಳಾಲ ತಾಲೂಕು ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನ -Vishwanews24

ಈತ ದುಬೈನಿಂದ ಆಗಮಿಸಿದ ಏರ್‌ ಇಂಡಿಯಾ ವಿಮಾನದಲ್ಲಿ ಬಂದಿದ್ದು, ವಿಶೇಷವಾಗಿ ತಯಾರಿಸಿದ ಒಳ ಉಡುಪಿನಲ್ಲಿ ಚಿನ್ನ ಕಳ್ಳಸಾಗಣೆ ಮಾಡಲು ಯತ್ನಿಸಿದ್ದಾನೆ.

ಖಾಲೀದ್‌ನಿಂದ ಸುಮಾರು 33,75,470 ಲಕ್ಷ ಮೌಲ್ಯದ 737 ಗ್ರಾಂ. ತೂಕದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.

ಐಆರ್‌ಎಸ್‌ನ ಡೆಪ್ಯುಟಿ ಕಮೀಷನರ್‌‌‌‌ ಅವಿನಾಶ್‌ ಕಿರಣ ರೊಂಗಾಲಿ, ಭೊಮ್ಕಾರ್‌, ರಾಕೇಶ್‌‌‌ ಕುಮಾರ್‌‌ ಹಾಗೂ ಬಿಕ್ರಮ್‌‌ ಚಕ್ರವರ್ತಿ ಹಾಗೂ ಇತರರು ಕಾರ್ಯಾಚರಣೆಯ ನೇತೃತ್ವ ವಹಿಸಿದ್ದರು.

ಮಂಗಳೂರು : ಕೇರಳ ಹೆಚ್ಚುತ್ತಿರುವ ಕೊರೊನಾ ಪ್ರಕರಣ : ಗ್ರಾಮಗಳಲ್ಲಿ ಟಾಸ್ಕ್‌ಪೋರ್ಸ್ ಸಮಿತಿ ರಚನೆ ;ಗಡಿಯಲ್ಲಿ ಕಟ್ಟೆಚ್ಚರ -Vishwanews24

Vishwa News 24

Recent Posts

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

10 minutes ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

29 minutes ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

52 minutes ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

57 minutes ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

3 hours ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

4 hours ago