Featured

ಮಂಗಳೂರು: ವಿಷಾಹಾರ ಸೇವನೆ ಪ್ರಕರಣ : ನರ್ಸಿಂಗ್ ಕಾಲೇಜು ಮತ್ತು ಆಡಳಿತ ಮಂಡಳಿ ವಿರುದ್ದ ಎಫ್ ಐಆರ್ ದಾಖಲು – Vishwanews24

ಮಂಗಳೂರು: ವಿಷಾಹಾರ ಸೇವನೆ ಪ್ರಕರಣ : ನರ್ಸಿಂಗ್ ಕಾಲೇಜು ಮತ್ತು ಆಡಳಿತ ಮಂಡಳಿ ವಿರುದ್ದ ಎಫ್ ಐಆರ್ ದಾಖಲು

ಮಂಗಳೂರು : ನಗರದ ಶಕ್ತಿನಗರದ ಖಾಸಗಿ ನರ್ಸಿಂಗ್ ಸಂಸ್ಥೆಯ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವನೆಯಿಂದ 137 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಪ್ರಕರಣದ ಕುರಿತು ಕದ್ರಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿ ಡಾ. ಜಗದೀಶ್ ಅವರು ನರ್ಸಿಂಗ್ ಕಾಲೇಜು ಮತ್ತು ಆಡಳಿತ ಮಂಡಳಿ ವಿರುದ್ದ ನಿರ್ಲಕ್ಷ್ಯತೆಯ ಕುರಿತು ದೂರು ನೀಡಿದ್ದು ಅದರಂತೆ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.

ಹಾಸ್ಟೆಲ್ ನಲ್ಲಿ ಆಹಾರ ಸೇವಿಸಿದ್ದ ಕೆಲವು ವಿದ್ಯಾರ್ಥಿನಿಯರಲ್ಲಿ ಭಾನುವಾರವೇ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಸೋಮವಾರ ಮಧ್ಯಾಹ್ನ ಹಾಸ್ಟೆಲ್‌ನ ಬಹುತೇಕ ವಿದ್ಯಾರ್ಥಿನಿಯರು ವಾಂತಿ, ತಲೆಸುತ್ತುವಿಕೆಯಿಂದ ಅಸ್ವಸ್ಥಗೊಂಡಿದ್ದು ಬಳಿಕ ಎ.ಜೆ ಆಸ್ಪತ್ರೆಯಲ್ಲಿ 52, ಕೆಎಂಸಿ ಜ್ಯೋತಿಯಲ್ಲಿ 18 , ಫಾಧರ್ ಮುಲ್ಲರ್ ನಲ್ಲಿ 42 , ಸಿಟಿ ಆಸ್ಪತ್ರೆಯಲ್ಲಿ 8, ಮಂಗಳಾ ನರ್ಸಿಂಗ್ ಹೋಂನಲ್ಲಿ ಮೂವರನ್ನು ದಾಖಲಿಸಲಾಗಿತ್ತು.

Vishwa News 24

Recent Posts

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

39 minutes ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

48 minutes ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

1 hour ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

1 hour ago

ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು – vishwanews24

ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…

1 hour ago

ರಾಮಮಂದಿರ ದೇಣಿಗೆ ಅವ್ಯವಹಾರ: SIT ತನಿಖೆ ನಡೆಸುತ್ತಿರುವುದು ಸ್ವಾಗತಾರ್ಹ : ಪೇಜಾವರ ಶ್ರೀ – vishwanews24

ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…

2 hours ago