Featured

ಮಂಗಳೂರು ವಿ.ವಿ. : ಸೆ. 30 ರಿಂದ 6ನೇ ಸೆಮಿಸ್ಟರ್ ಪರೀಕ್ಷೆ -Vishwanews24

ಮಂಗಳೂರು ವಿ.ವಿ. : ಸೆ. 30 ರಿಂದ 6ನೇ ಸೆಮಿಸ್ಟರ್ ಪರೀಕ್ಷೆ -Vishwanews24

 

ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ 6ನೇ ಸೆಮಿಸ್ಟರ್ ಪರೀಕ್ಷೆ ಹಾಗೂ ನಾಲ್ಕನೇ ಸೆಮಿಸ್ಟರ್ ಪರೀಕ್ಷೆಯನ್ನು ಆಫ್ ಲೈನ್ ಮೂಲಕ ಸೆ. 30 ರಂದು ನಡೆಸಲು ಸೋಮವಾರ ನಡೆದ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆ ನಿರ್ಧರಿಸಿದೆ.

ಇನ್ನು ಎರಡು ದಿನದೊಳಗೆ ಈ ಕುರಿತ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಲಿದೆ. 1, 3, 5 ನೇ ಸೆಮಿಸ್ಟರ್ ಮೌಲ್ಯಮಾಪನವನ್ನು ಕೂಡಾ ಶೀಘ್ರ ಮುಗಿಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

6ನೇ ಸೆಮಿಸ್ಟರ್ ಪರೀಕ್ಷೆ ಇನ್ನೂ ನಡೆದಿರುವ ಕಾರಣ ಸುಮಾರು 40 ಸಾವಿರ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೇರೆ ಕೋರ್ಸುಗಳಿಗೆ ಸೇರ್ಪಡೆಯಾಗಲು ಅಲ್ಲಿ ಆರನೇ ಸೆಮಿಸ್ಟರ್ ಅಂಕಪಟ್ಟಿ ಕೇಳುತ್ತಿರುವುದು ವಿದ್ಯಾರ್ಥಿಗಳಿಗೆ ದಾರಿ ತೋಚದಂತಾಗಿದೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಆರನೇ ಸೆಮಿಸ್ಟರ್ ನಲ್ಲಿ ಹಾಕಿರುವ ತರಗತಿಗಳನ್ನು ಶೀಘ್ರ ಪೂರ್ಣಗೊಳಿಸಿ ಪರೀಕ್ಷೆ ನಡೆಸಲು ವಿ.ವಿ ತೀರ್ಮಾನಿಸಿದೆ. ಸೆಪ್ಟೆಂಬರ್ ಕೊನೆಯಲ್ಲಿ ಪರೀಕ್ಷೆ ಆರಂಭವಾದರೆ 10 ದಿನದೊಳಗೆ ಪೂರ್ಣಗೊಳಿಸಿ 15 ದಿನದೊಳಗೆ ಮೌಲ್ಯಮಾಪನ ಮುಗಿಸಿ ಅಕ್ಟೋಬರ್ ಮಧ್ಯದಲ್ಲಿ ಫಲಿತಾಂಶ ಪ್ರಕಟಿಸಬಹುದು ಎಂದು ವಿ.ವಿಯ ಚಿಂತನೆಯಾಗಿದೆ.

 

 

Vishwa News 24

Recent Posts

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

3 minutes ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

8 minutes ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

22 minutes ago

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

24 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 day ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

1 day ago