ಮಂಗಳೂರು : ಕಳೆದವಾರ ದ.ಕ ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಯಲ್ಲಿದ್ದ ವಾರಾಂತ್ಯ ಕರ್ಫ್ಯೂ ಇದೀಗ ಸಡಿಲಗೊಳಿಸಲಾಗಿದೆ. ವೀಕೆಂಡ್ ನಲ್ಲಿ ಕೊಂಚ ರಿಲೀಫ್ ನೀಡಲಾಗಿದ್ದು, ರಾತ್ರಿ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜಿಲ್ಲಾಡಳಿತ ಮುಂದಾಗಿದೆ.
ವಾರಾಂತ್ಯದಲ್ಲಿ ಯಾವೆಲ್ಲ ಚಟುವಟಿಕೆಗಳಿಗೆ ಅವಕಾಶ? ಜಿಲ್ಲಾಡಳಿತದ ಮಾರ್ಗಸೂಚಿ ಏನು?
ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ
ವಾರಾಂತ್ಯ ಕರ್ಫ್ಯೂ ಸಮಯದಲ್ಲಿ ದ.ಕ ಜಿಲ್ಲೆಯಲ್ಲಿ ಅಗತ್ಯ ವಸ್ತುಗಳಿಗೆ ಅವಕಾಶ
ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ
ಆಹಾರ, ದಿನಸಿ, ಹಣ್ಣುಗಳು, ತರಕಾರಿಗಳು, ಮಾಂಸ ಮತ್ತು ಮೀನು, ಡೈರಿ, ಹಾಲಿನ ಬೂತ್ ಓಪನ್
ಪ್ರಾಣಿಗಳ ಮೇವನ್ನು ಮಾರಾಟ ಮಾಡುವ ಅಂಗಡಿಗಳು ಕಾರ್ಯ ನಿರ್ವಹಿಸಲು ಅವಕಾಶ
ಬೀದಿಬದಿ ವ್ಯಾಪಾರಸ್ಥರು, ನ್ಯಾಯಬೆಲೆ ಅಂಗಡಿಗಳು, ಮದ್ಯದಂಗಡಿಗಳಿಗೆ ಅವಕಾಶ
ಸ್ವತಂತ್ರ ಮದ್ಯದಂಗಡಿಗಳು ಮತ್ತು ಮಳಿಗೆಗಳಲ್ಲಿ ಪಾರ್ಸೆಲ್ ಗೆ ಅವಕಾಶ
ಹೋಟೇಲ್, ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಮತ್ತು ಹೋಂ ಡೆಲಿವರಿಗೆ ಅವಕಾಶ
ಬಸ್, ರೈಲು ಮತ್ತು ವಿಮಾನ ಪ್ರಯಾಣಕ್ಕೆ ವಿಕೇಂಡ್ ಕರ್ಫ್ಯೂ ವೇಳೆ ಅನುಮತಿ
ವಿಕೇಂಡ್ ಕರ್ಫ್ಯೂ ವೇಳೆ ಬಸ್ ಸಂಚಾರಕ್ಕೂ ಅನುಮತಿ
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…