ಮಂಗಳೂರು: ಸೊಸೆಯೊಬ್ಬಳು ವೃದ್ದ ಮಾವನಿಗೆ ಮನಸೋ ಇಚ್ಚೆ ಥಳಿಸಿದ ಘಟನೆ ನಗರದ ಕುಲಶೇಖರ ಬಳಿ ನಡೆದಿದ್ದು ಈ ಬಗ್ಗೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಸೊಸೆಯನ್ನು ಬಂಧಿಸಲಾಗಿದೆ.
ಹಲ್ಲೆಯಿಂದ 87 ವರ್ಷದ ವಯೋವೃದ್ಧರಾಗಿರುವ ಪದ್ಮನಾಭ ಸುವರ್ಣ ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಮಹಿಳೆಯನ್ನು ಕುಲಶೇಖರದ ನಿವಾಸಿ, ಕೆಇಬಿ ಅಧಿಕಾರಿ ಶ್ರೀಮತಿ ಉಮಾಶಂಕರಿ ಎಂದು ಗುರುತಿಸಲಾಗಿದೆ.
ಮಾ. ೯ ರಂದು ಈ ಘಟನೆ ನಡೆದಿದ್ದು, ಉಮಾ ಶಂಕರಿಯ ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ. ಪತಿ ಸಿಸಿ ಕ್ಯಾಮೆರಾ ಪರಿಶೀಲನೆ ಮಾಡಿದಾಗ ಥಳಿಸಿರುವ ಘಟನೆ ಬೆಳಕಿಗೆ ಬಂದಿದೆ. ವೃದ್ದ ಮಾವನಿಗೆ ವಾಕಿಂಗ್ ಸ್ಟಿಕ್ನಿಂದ ಹಲ್ಲೆ ನಡೆಸು ನಿಂದಿಸಿದ್ದು, ಪದ್ಮನಾಭ ಸುವರ್ಣ ಅವರ ಪುತ್ರಿ ಪ್ರಿಯಾ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…