Featured

ಮಂಗಳೂರು: ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟಿದ್ದ 17 ವರ್ಷದ ಬಾಲಕ ಪೋಲಿಸರ ವಶಕ್ಕೆ – Vishwanews24

ಮಂಗಳೂರು: ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟಿದ್ದ 17 ವರ್ಷ ದ ಬಾಲಕ ಪೋಲಿಸರ ವಶಕ್ಕೆ

ಮಂಗಳೂರು: ನಗರದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಗೆ ಸಂಬಂಧಿಸಿದಂತೆ 17 ವರ್ಷ ಪ್ರಾಯದ ಬಾಲಕನೊಬ್ಬನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿ ಬಾಲನ್ಯಾಯ ಮಂಡಳಿ ಮುಂದೆ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ನಗರದ ವೈದ್ಯಕೀಯ ಕಾಲೇಜೊಂದರ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಪತ್ತೆಯಾಗಿದ್ದು, ಸಿಸಿ ಕ್ಯಾಮರಾ ಆಧರಿಸಿ ಪರಿಶೀಲನೆ ನಡೆಸಿದಾಗ ಬಾಲಕನೊಬ್ಬ ಮೊಬೈಲ್ ಇಟ್ಟಿರುವುದು ಕಂಡು ಬಂದಿದೆ. ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶೌಚಾಲಯದಲ್ಲಿ ಯಾರೂ ಇಲ್ಲದ ವೇಳೆ ಮೊಬೈಲ್ ರಿಂಗಿಣಿಸಿದ್ದು, ತಕ್ಷಣ ಭದ್ರತಾ ಸಿಬ್ಬಂದಿಯು ಶೌಚಾಲಯವನ್ನು ಪರಿಶಿಲಿಸಿದಾಗ ಮೊಬೈಲ್ ಪತ್ತೆಯಾಗಿತ್ತು ಎನ್ನಲಾಗಿದೆ.

ಮೊಬೈಲನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಬಾಲಕ ರೋಗಿಯ ಸೋಗಿನಲ್ಲಿ ವೈದ್ಯಕೀಯ ಕಾಲೇಜಿನ ಒಳಗೆ ಬಂದು ಶೌಚಾಲಯದಲ್ಲಿ ಮೊಬೈಲ್ ಇಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು -vishwanews24

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…

2 days ago

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

2 days ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

2 days ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

2 days ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

2 days ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

2 days ago