ಮಂಗಳೂರು: 2014ರ ಮಾ.23ರಂದು ನಡೆದ ವೈದ್ಯಕೀಯ ವಿದ್ಯಾರ್ಥಿಯೋರ್ವರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ಮಂಗಳೂರಿನಲ್ಲಿ ವೈದ್ಯಕೀಯ ವಿದಾಭ್ಯಾಸ ಮಾಡುತ್ತಿದ್ದ ಕೇರಳ ಮೂಲಕ ರೋಹಿತ್ ರಾಧಾಕೃಷ್ಣನ್ ಅವರ ಮೃತದೇಹ 2014ರ ಮಾ.23ರಂದು ತಣ್ಣೀರುಬಾವಿ ಬೀಚ್ನ ರಸ್ತೆ ಬದಿ ಪೊದೆಗಳ ಬಳಿ ತಲೆ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ಕಾಪು ಹೊಸ ಮಾರಿಗುಡಿಗೆ ಬಹುಭಾಷ ಚಿತ್ರನಟಿ – ರಾಜ್ಯ ಸಭಾ ಸದಸ್ಯೆ ಜಯಪ್ರಧಾ ಭೇಟಿ – vishwanews24
ಇನ್ನು ವಕೀಲರಾಗಿರುವ ರೋಹಿತ್ ಅವರ ತಂದೆ ಎಂ.ಎಸ್.ರಾಧಾಕೃಷ್ಣನ್ ಅವರು ಪ್ರಕರಣದ ಬಗ್ಗೆ ಸಂದೇಹ ವ್ಯಕ್ತಪಡಿಸಿ ಹೆಚ್ಚಿನ ತನಿಖೆಗೆ ಒತ್ತಾಯಿಸಿದ್ದರು. ಬಳಿಕ ಈ ಬಗ್ಗೆ ಸಿಐಡಿ ತನಿಖೆ ನಡೆಸಿತ್ತು. ಸಿಐಡಿ ತನಿಖೆಯ ಬಗ್ಗೆಯೂ ರಾಧಾಕೃಷ್ಣನ್ ಅವರು ಅಸಮಾಧಾನ ವ್ಯಕ್ತಪಡಿಸಿ ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದು, ಇದೀಗ ಸುಪ್ರೀಂ ಕೋರ್ಟ್ ಸಿಬಿಐ ತನಿಖೆಗೆ ಆದೇಶ ನೀಡಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…