ಮಂಗಳೂರು: ಕರಾವಳಿಯ ಪ್ರಸಿದ್ಧ ಜಾನಪದ ಕಲೆ ಹುಲಿವೇಷ ಅದು ಮೈಮನ ನವಿರೇಳಿಸುವಂತಹ ಕುಣಿತದ ಜೊತೆಗೆ ಜನತೆಗೆ ಮನರಂಜನೆ ಒದಗಿಸುತ್ತದೆ. ಇಷ್ಟು ಮಾತ್ರ ಅಲ್ಲ ಮಂಗಳೂರಿನ ಯುವಕರ ಹುಲಿವೇಷದ ತಂಡ ಮನೋರಂಜನೆಯ ಜೊತೆಗೆ ಹಲವು ಕುಟುಂಬಗಳಿಗೆ ಬೆಳಕು ನೀಡುವ ಪ್ರಯತ್ನ ಮಾಡಿದೆ. ಇತ್ತೀಚೆಗೆ ಹುಲಿ ವೇಷ ಹಾಕಿ ಕುಣಿದ ಯುವಕರು ಅದರಿಂದ ಬಂದ ದೇಣಿಗೆ ಮೊತ್ತವನ್ನ ಕ್ಯಾನ್ಸರ್ ಪೀಡಿತರು ಮತ್ತು ಅಶಕ್ತರಿಗೆ ನೀಡಿ ಮಾದರಿಯಾಗಿದ್ದಾರೆ.
ಕರಾವಳಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಬರ್ತಾ ಇದ್ದಂತೆ ಶುರು ಆಗೋದು ನಾಡ ಹುಲಿಗಳ ಅಬ್ಬರ. ಇಲ್ಲಿ ಹುಲಿವೇಷ ಇಲ್ಲದೆ ಯಾವುದೇ ಹಬ್ಬವೂ ನಡೆಯುವುದು ಕಡಿಮೆ. ಹುಲಿ ವೇಷ ಹಾಕುವವರು ಸಮಾಜಮುಖಿಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಮಂಗಳೂರು ಹೊರವಲಯದ ತೊಕ್ಕೊಟ್ಟುವಿನಲ್ಲಿ ಹುಲಿ ವೇಷ ಹಾಕಿ ಕುಣಿದ ಯುವಕರು ಅದರಿಂದ ದೇಣಿಗೆ ರೂಪದಲ್ಲಿ ಬಂದ 60ಸಾವಿರ ಹಣವನ್ನು ಕ್ಯಾನ್ಸರ್ ಪೀಡಿತರು ಮತ್ತು ಅಶಕ್ತರಿಗೆ ನೀಡಿದ್ದಾರೆ.
ವಾದ ವಿವಾದಗಳಿಂದ ದೂರವಿರಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ತೊಕ್ಕೊಟ್ಟಲ್ಲಿ ನಡೆದ 2022ರ ಸಾಲಿನ ಮೊಸರು ಕುಡಿಕೆ ಉತ್ಸವದ ಶೋಭಾ ಯಾತ್ರೆಯಲ್ಲಿ ಉಳ್ಳಾಲ ಬೈಲಿನ ವೈದ್ಯನಾಥ ಫ್ರೆಂಡ್ಸ್ (ರಿ) ಹಾಗೂ ಟೀಮ್ ಛತ್ರಪತಿ ತಂಡವು ಹುಲಿ ವೇಷದ ಟ್ಯಾಬ್ಲೊ ಇಳಿಸಿ ಜನರನ್ನ ರಂಜಿಸಿತ್ತು. ಆ ದಿನ ಬಂದ ಹಣವನ್ನು ಸ್ವಂತಕ್ಕೆ ಬಳಸದೇ ಅಶಕ್ತರಿಗೆ ನೀಡಿದೆ.
ಹೆಬ್ರಿ: ಹೊಳೆಯಲ್ಲಿ ಸ್ನಾನ ಮಾಡಲು ಹೋದ ಯುವಕ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವು – Vishwanews24
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…