Featured

ಮಂಗಳೂರು: ವೈದ್ಯನಾಥ ಫ್ರೆಂಡ್ಸ್ ಹಾಗೂ ಟೀಮ್ ಛತ್ರಪತಿ  ಉಳ್ಳಾಲ ಬೈಲ್  – ಯುವಕರ ಹುಲಿವೇಷದ ದೇಣಿಗೆಯಿಂದ ಕ್ಯಾನ್ಸರ್ ಪೀಡಿತರಿಗೆ ನೆರವು – Vishwanews24

ಮಂಗಳೂರು: ವೈದ್ಯನಾಥ ಫ್ರೆಂಡ್ಸ್ ಹಾಗೂ ಟೀಮ್ ಛತ್ರಪತಿ  ಉಳ್ಳಾಲ ಬೈಲ್  – ಹುಲಿವೇಷದ ದೇಣಿಗೆಯಿಂದ ಕ್ಯಾನ್ಸರ್ ಪೀಡಿತರಿಗೆ ನೆರವು

ಮಂಗಳೂರು: ಕರಾವಳಿಯ ಪ್ರಸಿದ್ಧ ಜಾನಪದ ಕಲೆ ಹುಲಿವೇಷ  ಅದು ಮೈಮನ ನವಿರೇಳಿಸುವಂತಹ ಕುಣಿತದ ಜೊತೆಗೆ ಜನತೆಗೆ ಮನರಂಜನೆ ಒದಗಿಸುತ್ತದೆ. ಇಷ್ಟು ಮಾತ್ರ ಅಲ್ಲ ಮಂಗಳೂರಿನ ಯುವಕರ ಹುಲಿವೇಷದ ತಂಡ ಮನೋರಂಜನೆಯ ಜೊತೆಗೆ ಹಲವು ಕುಟುಂಬಗಳಿಗೆ ಬೆಳಕು ನೀಡುವ ಪ್ರಯತ್ನ ಮಾಡಿದೆ. ಇತ್ತೀಚೆಗೆ ಹುಲಿ ವೇಷ ಹಾಕಿ ಕುಣಿದ ಯುವಕರು ಅದರಿಂದ ಬಂದ ದೇಣಿಗೆ ಮೊತ್ತವನ್ನ ಕ್ಯಾನ್ಸರ್  ಪೀಡಿತರು ಮತ್ತು ಅಶಕ್ತರಿಗೆ ನೀಡಿ ಮಾದರಿಯಾಗಿದ್ದಾರೆ.

ಕರಾವಳಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಬರ್ತಾ ಇದ್ದಂತೆ ಶುರು ಆಗೋದು ನಾಡ ಹುಲಿಗಳ ಅಬ್ಬರ. ಇಲ್ಲಿ ಹುಲಿವೇಷ ಇಲ್ಲದೆ ಯಾವುದೇ ಹಬ್ಬವೂ ನಡೆಯುವುದು ಕಡಿಮೆ. ಹುಲಿ ವೇಷ ಹಾಕುವವರು ಸಮಾಜಮುಖಿಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಮಂಗಳೂರು ಹೊರವಲಯದ ತೊಕ್ಕೊಟ್ಟುವಿನಲ್ಲಿ ಹುಲಿ ವೇಷ ಹಾಕಿ ಕುಣಿದ ಯುವಕರು ಅದರಿಂದ ದೇಣಿಗೆ ರೂಪದಲ್ಲಿ ಬಂದ 60ಸಾವಿರ ಹಣವನ್ನು ಕ್ಯಾನ್ಸರ್ ಪೀಡಿತರು ಮತ್ತು ಅಶಕ್ತರಿಗೆ ನೀಡಿದ್ದಾರೆ.

ವಾದ ವಿವಾದಗಳಿಂದ ದೂರವಿರಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ತೊಕ್ಕೊಟ್ಟಲ್ಲಿ ನಡೆದ 2022ರ ಸಾಲಿನ ಮೊಸರು ಕುಡಿಕೆ ಉತ್ಸವದ ಶೋಭಾ ಯಾತ್ರೆಯಲ್ಲಿ ಉಳ್ಳಾಲ ಬೈಲಿನ ವೈದ್ಯನಾಥ ಫ್ರೆಂಡ್ಸ್ (ರಿ) ಹಾಗೂ ಟೀಮ್ ಛತ್ರಪತಿ ತಂಡವು ಹುಲಿ ವೇಷದ ಟ್ಯಾಬ್ಲೊ ಇಳಿಸಿ ಜನರನ್ನ ರಂಜಿಸಿತ್ತು. ಆ ದಿನ ಬಂದ ಹಣವನ್ನು ಸ್ವಂತಕ್ಕೆ ಬಳಸದೇ ಅಶಕ್ತರಿಗೆ ನೀಡಿದೆ.

ಹೆಬ್ರಿ: ಹೊಳೆಯಲ್ಲಿ ಸ್ನಾನ ಮಾಡಲು ಹೋದ ಯುವಕ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವು – Vishwanews24

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

11 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

12 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

12 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

12 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

16 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

17 hours ago