Featured

ಮಂಗಳೂರು- ವೈದ್ಯರ ಎಡವಟ್ಟು : ಬಲಕಾಲಿನ ಬದಲು ಎಡಕಾಲಿಗೆ ಶಸ್ತ್ರಚಿಕಿತ್ಸೆ -Vishwanews24

ಮಂಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ ನೋವಿದ್ದ ಎಡಕಾಲಿನ ಬದಲು ಬಲಕಾಲಿಗೆ ಆಪರೇಶನ್ ಮಾಡಿದ ಘಟನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಡೆದಿದೆ.

ಕಾಸರಗೋಡಿನ ಮಹಿಳೆಯೊಬ್ಬರು ಕೆಲದಿನದ ಹಿಂದೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ಅವರ ಬಲಕಾಲನ್ನು ಶಸಚಿಕಿತ್ಸೆ ಮಾಡಬೇಕೆಂದು ವೈದ್ಯರು ಸಲಹೆ ನೀಡಿದ್ದರು. ಅದರಂತೆ ಬೆಳಗ್ಗೆ ಆಪರೇಷನ್ ಥಿಯೇಟರ್‌ಗೆ ಕರೆದೊಯ್ಯಲಾಗಿತ್ತು. ಆದರೆ ಆಪರೇಷನ್ ಮಾಡಿ ಮರಳಿ ಬರುವಾಗ ಎಡಗಾಲಿಗೆ ಆಪರೇಷನ್ ಆಗಿರುವುದು ಮನೆಯವರ ಗಮನಕ್ಕೆ ಬಂದಿದೆ.

ಕುಟುಂಬಿಕರಿಗೆ ಶಾಕ್‌: ಮಹಿಳೆಯ ಬಲ ಕಾಲು ನೋವಿದ್ದು, ಎಡಗಾಲು ಆಪರೇಷನ್‌ ಮಾಡಿದ್ದನ್ನು ಕಂಡು ಕುಟುಂಬಿಕರಿಗೆ ಗರ ಬಡಿದಂತಾಗಿತ್ತು. ಕೂಡಲೇ ಆಸ್ಪತ್ರೆಯ ವೈದ್ಯರನ್ನು ತರಾಟೆಗೆ ತೆಗೆದುಕೊಂಡಿದ್ದು, ಪರಿಶೀಲನೆ ನಡೆಸಿದಾಗ ಕಿರಿಯ ವೈದ್ಯರು ಎಡವಟ್ಟು ಮಾಡಿರುವುದು ಗೊತ್ತಾಗಿದೆ.

ಕ್ಷಮಾಪಣೆ, ಪರಿಹಾರ ಭರವಸೆ: ಕೂಡಲೇ ಆಸ್ಪತ್ರೆಯ ಆಡಳಿತ ಮಂಡಳಿ ಗಮನಕ್ಕೆ ಬಂದಿದ್ದು, ಹಿರಿಯ ವೈದ್ಯರು ಬಂದು ಮಹಿಳೆಯ ಕುಟುಂಬಿಕರ ಬಳಿ ಕ್ಷಮೆ ಕೇಳಿದ್ದಾರೆ. ಇಷ್ಟು ಮಾತ್ರವಲ್ಲದೆ ಮಹಿಳೆಯ ಆಸ್ಪತ್ರೆಯ ಖರ್ಚು, ವೆಚ್ಚ ಸೇರಿದಂತೆ ಆದ ಎಡವಟ್ಟಿಗೆ ಪರಿಹಾರವನ್ನು ನೀಡುವುದಾಗಿ ಆಸ್ಪತ್ರೆ ಆಡಳಿತ ಮಂಡಳಿ ಭರವಸೆ ನೀಡಿದೆ.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

16 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

16 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

16 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

16 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

17 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

17 hours ago