ಮಂಗಳೂರು: ಬಿಜೆಪಿ ಜಲ್ಲಾ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿಲಾಗುಇದೆ. ಇದೀಗ ಓರ್ವ ಆರೋಪಿ ಶಫೀಕ್ ಪತ್ನಿ ಅನ್ಶಿಫಾ ಮಾತನಾಡಿದ್ದಾರೆ.
ಶಫೀಕ್ ಅಮಾಯಕ. ಆತನನ್ನ ಆರಸ್ಟ್ ಮಾಡಲಾಗಿದೆ. ಆತ PFI, SDPIನಲ್ಲಿ ಸಕ್ರಿಯನಾಗಿದ್ದ ಹಾಗಂತ ಆತ ಆರೋಪಿಯಲ್ಲ. ನಿಜವಾದ ಆರೋಪಿಯನ್ನು ಬಂಧಿಸಿ ಶಫೀಕ್ ನನ್ನ ಬಿಟ್ಟು ಬಿಡಿ ಆತ ಅಪರಾಧಿಯಲ್ಲ ಎಂದು ಮನವಿ ಮಾಡಿಕೊಂಡಿದ್ದಾರೆ.
ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ನೆಟ್ಟಾರು ದುಷ್ಕರ್ಮಿಗಳ ಕೈಯಲ್ಲಿ ಭೀಕರವಾಗಿ ಹತ್ಯೆಯಾಗಿದ್ದರು. ಬಳಿಕ ಕರಾವಳಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆ ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ನಡೆಸಿ ಇಬ್ಬರು ಪ್ರಮುಖ ಆರೋಪಿಗಳಾದ ಸವಣೂರು ಮೂಲದ ಝಕೀರ್ ಮತ್ತು ಶಫೀಕ್ ಬೆಳ್ಳಾರೆಯನ್ನು ಬಂಧಿಸಿದ್ದಾರೆ.
ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಸವಣೂರು ಮೂಲದ ಝಕೀರ್ ಮತ್ತು ಶಫೀಕ್ ಬೆಳ್ಳಾರೆಯನ್ನು ಬಂಧಿಸಲಾಗಿದೆ. ಪ್ರಕರಣದ ಬಗ್ಗೆ ಇನ್ನಷ್ಟು ತನಿಖೆ ನಡೆಸಬೇಕಾಗಿದೆ. ಆರೋಪಿಗಳನ್ನು ಹಿಂದೆ ನ್ಯಾಯಾಲಕ್ಕೆ ಹಾಜರು ಮಾಡುತ್ತೇವೆ ಎಂದು ದಕ್ಷಿಣಕನ್ನಡ ಎಸ್ಪಿ ಹೃಷಿಕೇಶ್ ಸೋನಾವಣೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…