ಮಂಗಳೂರು: ಶಬರಿಮಲೆ ಹೋಗುವ ಅಯ್ಯಪ್ಪ ಭಕ್ತರು ವಾವರ ಮಸೀದಿಗೆ ಹೋಗಬಾರದು ,ವಾವರ ಒಬ್ಬರ ದರೋಡೆ ಕೋರ, ಶಬರಿಮಲೆ ಯನ್ನು ಲೂಟಿ ಮಾಡಲು ಬಂದವ ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದರು.
ವಾವರ ಮಸೀದಿಯನ್ನು ಸಂದರ್ಶಿಸಿ ಹೋಗಬೇಕೆನ್ನೋದು ಕಟ್ಟುಕಥೆ , ಅಯ್ಯಪ್ಪ ಮಾಲಾಧಾರಿಗಳು ಯಾವುದೇ ಕಾರಣಕ್ಕೂ ಅಲ್ಲಿ ಕಾಣಿಕೆ ಹಾಕಬಾರದು, ಅಲ್ಲಿ ಮುಕ್ರಿ ಹಾಕುವ ಭಸ್ಮಧಾರಣೆ ಮಾಡಬಾರದು ಎಂದು ಶಬರಿಮಲೆ ಭಕ್ತಾದಿಗಳಿಗೆ ಹೇಳಿದರು.
ಅಯ್ಯಪ್ಪ ಸ್ವಾಮಿ ಎಷ್ಟೋ ಸಾವಿರ ವರ್ಷಗಳ ಮೊದಲು ಇದ್ದವರು, ವಾವರ ಬಂದದ್ದು ಕ್ರಿ.ಶ ದಲ್ಲಿ. ಹೇಗೆ ಅವ ಅಯ್ಯಪ್ಪ ಸ್ವಾಮಿಯ ಜೊತೆ ಯುದ್ಧ ಮಾಡಿದ ಇದು ಕಟ್ಟುಕತೆ ಎಂದರು.
ವಾವರ ಒಬ್ಬ ಮತಾಂಧ,ಆತನ ದರ್ಶನ ಮಾಡೋದು ಹಿಂದೂಗಳಿಗೆ ನಿಷಿದ್ಧ. ಹಿಂದೂ ಧರ್ಮದಲ್ಲಿ ಅದರದ್ದೇ ಆದ ಕಟ್ಟುಕಟ್ಟಳೆ ಇದೆ. ಇರುಮುಡಿ ಹೊತ್ತು ಹೋಗೋದು ಅಯ್ಯಪ್ಪನ ದರ್ಶನಕ್ಕೆ ವಾವರನ ಪೂಜೆಗೆ ಅಲ್ಲ.ಗುರುಸ್ವಾಮಿಗಳು ಈ ಬಗ್ಗೆ ಭಕ್ತರಿಗೆ ಮನವರಿಕೆ ಮಾಡಬೇಕು ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಗ್ರಹಿಸಿದರು.
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…