ಮಂಗಳೂರು: ಮಂಗಳದೇವಿ ದೇವಸ್ಥಾನ ವಠಾರದಲ್ಲಿ ವ್ಯಾಪಾರಕ್ಕೆ ಸಂಬಂಧಿಸಿದ ಹೇಳಿಕೆ ನೀಡಿರುವ ವಿಹಿಂಪ ಪ್ರಾಂತ್ಯ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್ ವಿರುದ್ಧ ಶಾಂತಿಭಂಗ ಹಾಗೂ ಕೋಮು ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಾಗಿದೆ.
ಮಂಗಳಾದೇವಿ ದೇವಸ್ಥಾನದ ನವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧಿಸುವಂತೆ ಹಿಂದೂ ಸಂಘಟನೆಗಳು ಕರೆ ನೀಡಿತ್ತು. ಈ ಹಿನ್ನಲೆ ವಿವಾದಕ್ಕೆ ಕಾರಣವಾಗಿತ್ತು. ಬಳಿಕ ಮಧ್ಯೆ ಪ್ರವೇಶಿಸಿದ ಜಿಲ್ಲಾಡಳಿತ ಹಿಂದೂಯೇತರರಿಗೂ ಅಂಗಡಿ ಇಡಲು ಅನುಮತಿ ನೀಡಲಾಗಿತ್ತು. ಹೀಗಾಗಿ ಹಿಂದೂ ವ್ಯಕ್ತಿಗಳ ಅಂಗಡಿಗಳ ಮೇಲೆ ಕೇಸರಿ ಧ್ವಜ ಇಟ್ಟು ಎಲ್ಲಾ ಹಿಂದುಗಳು ಸಾಮಗ್ರಿಗಳನ್ನು ಹಿಂದುಗಳ ಅಂಗಡಿಗಳಿಂದಲೇ ಪಡೆದುಕೊಳ್ಳುವಂತೆ ಹೇಳಿಕೆ ನೀಡಿದ್ದರು. ಅ.16ರಂದು ಮಂಗಳಾದೇವಿಯ ರಥಬೀದಿಯ ಹಿಂದೂಗಳ ಸ್ಟಾಲ್ಗಳಿಗೆ ವಿಶ್ವ ಹಿಂದೂ ಪರಿಷತ್ ಭಗವಾನ್ಧ್ಬಜ ಕಟ್ಟಿದ್ದರು.
ಸಾಮರಸ್ಯಕ್ಕೆ ಧಕ್ಕೆ ಮಾಡಿದ್ದಾರೆ ಎಂದು ಪೊಲೀಸರು ಶರ ಪಂಪ್ ವೆಲ್ ವಿರುದ್ದ ಶಾಂತಿಭಂಗ ಹಾಗೂ ಕೋಮು ಪ್ರಚೋದನೆ ಆರೋಪದಡಿ , ಐಪಿಸಿ 153A, 34 ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…