Featured

ಮಂಗಳೂರು: ಶರಣ್ ಪಂಪ್ ವೆಲ್ ವಿರುದ್ದ ಪ್ರಕರಣ ದಾಖಲು – Vishwanews24

ಮಂಗಳೂರು: ಶರಣ್ ಪಂಪ್ ವೆಲ್ ವಿರುದ್ದ ಪ್ರಕರಣ ದಾಖಲು

ಮಂಗಳೂರು: ಮಂಗಳದೇವಿ ದೇವಸ್ಥಾನ ವಠಾರದಲ್ಲಿ ವ್ಯಾಪಾರಕ್ಕೆ ಸಂಬಂಧಿಸಿದ ಹೇಳಿಕೆ ನೀಡಿರುವ ವಿಹಿಂಪ ಪ್ರಾಂತ್ಯ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್ ವಿರುದ್ಧ ಶಾಂತಿಭಂಗ ಹಾಗೂ ಕೋಮು ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಾಗಿದೆ.

ಮಂಗಳಾದೇವಿ ದೇವಸ್ಥಾನದ ನವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧಿಸುವಂತೆ ಹಿಂದೂ ಸಂಘಟನೆಗಳು ಕರೆ ನೀಡಿತ್ತು. ಈ ಹಿನ್ನಲೆ ವಿವಾದಕ್ಕೆ ಕಾರಣವಾಗಿತ್ತು. ಬಳಿಕ ಮಧ್ಯೆ ಪ್ರವೇಶಿಸಿದ ಜಿಲ್ಲಾಡಳಿತ ಹಿಂದೂಯೇತರರಿಗೂ ಅಂಗಡಿ ಇಡಲು ಅನುಮತಿ ನೀಡಲಾಗಿತ್ತು. ಹೀಗಾಗಿ ಹಿಂದೂ ವ್ಯಕ್ತಿಗಳ ಅಂಗಡಿಗಳ ಮೇಲೆ ಕೇಸರಿ ಧ್ವಜ ಇಟ್ಟು ಎಲ್ಲಾ ಹಿಂದುಗಳು ಸಾಮಗ್ರಿಗಳನ್ನು ಹಿಂದುಗಳ ಅಂಗಡಿಗಳಿಂದಲೇ ಪಡೆದುಕೊಳ್ಳುವಂತೆ ಹೇಳಿಕೆ ನೀಡಿದ್ದರು. ಅ.16ರಂದು ಮಂಗಳಾದೇವಿಯ ರಥಬೀದಿಯ ಹಿಂದೂಗಳ ಸ್ಟಾಲ್​ಗಳಿಗೆ ವಿಶ್ವ ಹಿಂದೂ ಪರಿಷತ್ ಭಗವಾನ್​ಧ್ಬಜ ಕಟ್ಟಿದ್ದರು.

ಸಾಮರಸ್ಯಕ್ಕೆ ಧಕ್ಕೆ ಮಾಡಿದ್ದಾರೆ ಎಂದು ಪೊಲೀಸರು ಶರ ಪಂಪ್ ವೆಲ್ ವಿರುದ್ದ ಶಾಂತಿಭಂಗ ಹಾಗೂ ಕೋಮು ಪ್ರಚೋದನೆ ಆರೋಪದಡಿ ,​ ಐಪಿಸಿ 153A, 34 ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

 

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

3 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

3 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

4 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

4 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

4 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

4 days ago