ಮಂಗಳೂರು : ಶಾಸಕ ಯು.ಟಿ.ಖಾದರ್ ಹತ್ಯೆಗೆ ಸಂಚು :ಭದ್ರತೆಗೆ ಗೃಹ ಸಚಿವರ ಸೂಚನೆ -Vishwanews24

ಮಂಗಳೂರು : ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಹತ್ಯೆಗೆ ಸಂಚು ರೂಪಿಸಲಾಗಿದೆ ಎನ್ನಲಾಗಿದ್ದು, ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿರುವ ಗೃಹಸಚಿವರು ಯು.ಟಿ.ಖಾದರ್ ಗೆ ಭದ್ರತೆ ಹೆಚ್ಚಿಸಲು ಆದೇಶ ನೀಡಿದ್ದಾರೆ.

ಗುಪ್ತಚರ ಇಲಾಖೆಯು ಯು.ಟಿ.ಖಾದರ್ ಹತ್ಯೆಗೆ ಸಂಚು ರೂಪಿಸುವ ಮಾಹಿತಿ ಪಡೆದಿತ್ತು. ಬಳಿಕ ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಯು.ಟಿ.ಖಾದರ್ ಗೆ ಭದ್ರತೆ ನೀಡಬೇಕು ಎಂದು ಮಂಗಳೂರು ಪೊಲೀಸರಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಆದೇಶ ನೀಡಿದ್ದಾರೆ.

ಗುಪ್ತಚರ ಇಲಾಖೆ ಈ ವಿಚಾರ ತಿಳಿಸಿದ ಬೆನ್ನಲ್ಲೇ ಎಚ್ಚರಗೊಂಡ ಸರ್ಕಾರ ಖಾದರ್ ಅವರಿಗೆ ಭದ್ರತೆ ಹೆಚ್ಚು ಮಾಡಲು ಸೂಚಿಸಿದೆ. ಆದರೆ ಖಾದರ್ ನನಗೆ ಯಾವುದೇ ಜೀವಭಯ ಇಲ್ಲ ಎಂದು ಹೇಳಿ ಭದ್ರತೆಯನ್ನು ನಿರಾಕರಿಸಿದ್ದಾರೆ. ಭದ್ರತೆ ನಿರಾಕರಿಸಿದ ವಿಚಾರ ತಿಳಿದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸಿದ್ದರಾಮಯ್ಯ ಮೂಲಕ ಖಾದರ್ ಅವರ ಮನ ಒಲಿಸಲು ಮುಂದಾಗಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಯು. ಟಿ. ಖಾದರ್, “ಒಬ್ಬ ಗನ್ ಮ್ಯಾನ್ ನೀಡುವುದಾಗಿ ಹೇಳಿದ್ದಾರೆ. ಒಬ್ಬ ಗನ್ ಮ್ಯಾನ್‌ನಿಂದ ರಕ್ಷಣೆ ಹೇಗೆ ಸಾಧ್ಯ?. ನಾನು ವಿವಿಧ ಜಿಲ್ಲೆಗಳಿಗೆ ಕಾರ್ಯಕ್ರಮಕ್ಕೆ ಹೋಗುತ್ತೇನೆ. ಆದ್ದರಿಂದ, ಕಾರ್ಯಕ್ರಮದ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಬೇಕು” ಎಂದು

Vishwa News 24

Recent Posts

₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್ : ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್‌ ಆಗಿ ಲೋಕಾರ್ಪಣೆ! – vishwanews24

₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್: ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್‌ ಆಗಿ ಲೋಕಾರ್ಪಣೆ!…

1 hour ago

ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ – vishwanews24

ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಬೆಂಗಳೂರು: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನ…

1 hour ago

ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು  – vishwanews24

ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು  ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…

4 hours ago

ಬೆಂಗಳೂರು: ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಬೆಂಗಳೂರು: ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…

5 hours ago

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

2 days ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

2 days ago