ಪ್ರಕರಣ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿತ್ತು. ಇದೀಗ ತತ್ಕ್ಷಣದಿಂದಲೇ ಅನ್ವಯವಾಗುವಂತೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಸರ್ಕಾರ ಆದೇಶಿಸಿದೆ. ಪ್ರಸ್ತುತ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಯಲ್ಲಿರುವ ಎಲ್ಲಾ ದಾಖಲೆಗಳನ್ನು ಸಿಐಡಿ ಕಚೇರಿಗೆ ದ.ಕ. ಜಿಲ್ಲಾ ಪೊಲೀಸ್ ಅಧಿಕಾರಿಗಳು ಹಸ್ತಾಂತರ ಮಾಡಬೇಕು ಎಂದು ರಾಜ್ಯ ಡಿಜಿಪಿಯವರ ಪರವಾಗಿ ಆರ್. ಹಿತೇಂದ್ರ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಕುಟುಂಬದ ವಾತ್ಸಲ್ಯವು ಉತ್ತಮವಾಗಿರುತ್ತದೆ.. ನೋಡಿ ಇಂದಿನ ದಿನ ಭವಿಷ್ಯ:- Vishwanews24
ಅ. 13ರಂದು ರಾತ್ರಿ ಶಾಸಕ ಹರೀಶ್ ಪೂಂಜಾ ಅವರು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಬಳಿಕ ಮಂಗಳೂರಿನಿಂದ ಬೆಳ್ತಂಗಡಿಗೆ ಕಾರಿನಲ್ಲಿ ತೆರಳುತ್ತಿದ್ದ. ರಾತ್ರಿ 11.15ರ ವೇಳೆಗೆ ಫರಂಗಿಪೇಟೆ ಬಳಿ ದುಷ್ಕರ್ಮಿಗಳು ಶಾಸಕರ ಕಾರನ್ನು ಅಡ್ಡಗಟ್ಟಿ ನಿಂದಿಸಿ ಬಳಿಕ ತಲವಾರು ಝಳಪಿಸಿದ್ದ. ಜೀವ ಬೆದರಿಕೆಯನ್ನೂ ಒಡ್ಡಿದ್ದ ಎಂದು ಆರೋಪಿಸಿ ಶಾಸಕರ ಕಾರು ಚಾಲಕ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಮೇರೆಗೆ ಫಳ್ನೀರ್ನ ರಿಯಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು.
ಕುಟುಂಬದ ವಾತ್ಸಲ್ಯವು ಉತ್ತಮವಾಗಿರುತ್ತದೆ.. ನೋಡಿ ಇಂದಿನ ದಿನ ಭವಿಷ್ಯ:- Vishwanews24
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…